ಮುಂಡಗೋಡು ಪಕ್ಷಿಧಾಮಕ್ಕೆ ಬಂದ ಪಯಣಿಗರು
ಮುಂಡಗೋಡ: ಇಲ್ಲಿನ ಅತ್ತಿವೇರಿ ಪಕ್ಷಿ ಧಾಮಕ್ಕೆ ವಿವಿಧ ಪ್ರಭೇದಗಳ ಹಕ್ಕಿಗಳು ವಲಸೆ ಬರುತ್ತಿವೆ. ಇಲ್ಲಿರುವ ಜಲಾಶಯದ ಬಳಿ ಕಡಿಯದೇ ಬಿಟ್ಟಿರುವ ಗಿಡ ಮರಗಳ ಪೊದೆಗಳಲ್ಲಿ ಎಲ್ಲಿಂದಲೋ ಬಂದ ಹಕ್ಕಿಗಳು ತಮ್ಮ ಗೂಡು ಕಟ್ಟಿವೆ.
ಪ್ರತಿ ವರ್ಷವೂ , ಪ್ರವಾಸ ಹೊರಟು ಹಕ್ಕಿಗಳು ಇಲ್ಲಿ ಬಂದು ಸ್ವಲ್ಪ ದಿನ ಸಂಸಾರ ಮಾಡುತ್ತವೆ. ಸಣ್ಣ ನೀರು ಕಾಗೆ, ಹಾವಕ್ಕಿ, ಇಂಡಿಯನ್ ಶ್ಯಾಗ್, ಬಿಳಿ ಐಬೀಸ್, ಚಮಚೆ ಕೊಕ್ಕು, ಬಣ್ಣದ ಕೊಕ್ಕರೆ, ಗಿಡುಗ, ಕೆಂಪು ಟಿಟ್ಟಿಭ, ಬೂದು ಬಕ, ಮಂಡೆ ಮುಳುಕ... ಹೀಗೆ 37ಕ್ಕೂ ಹೆಚ್ಚು ಪ್ರಭೇದದ ಹಕ್ಕಿಗಳು ಇಲ್ಲಿ ಬೀಡು ಬಿಟ್ಟಿವೆ.
ಈ ಸಂದರ್ಭದಲ್ಲಿ ಪ್ರವಾಸಿಗರಿಗಾಗಿ ವೀಕ್ಷಣಾ ಗೋಪುರ ಮತ್ತು ತಂಗುದಾಣಗಳ ವ್ಯವಸ್ಥೆ ಮಾಡಿರುವುದಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್. ಬಾಳಗಿ ಹೇಳಿದ್ದಾರೆ. ಪಕ್ಷಿಗಳ ಸಹಜ ಬದುಕಿಗೆ ತೊಂದರೆ ಮಾಡುವವರನ್ನು ಮತ್ತು ಪಕ್ಷಿ ಬೇಟೆಗಾರರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.(ಇನ್ಫೋ ವಾರ್ತೆ)
More From
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications