ಸಾಯಿ ಬಾಬಾ ಜಯಂತಿ : ಬೆಂಗಳೂರುನಿಂದಪುಟ್ಟಪರ್ತಿಗೆ ವಿಶೇಷ ಬಸ್
ಬೆಂಗಳೂರು : ಸತ್ಯ ಸಾಯಿಬಾಬರ 75ನೇ ಜನ್ಮ ದಿನಾಚರಣೆಯು ನವೆಂಬರ್ 23ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಬೆಂಗಳೂರಿನಿಂದ ಪುಟ್ಟಪರ್ತಿಗೆ ಒಂದು ದಿನದ ವಿಶೇಷ ನಿಯೋಜಿತ ಪ್ರವಾಸವನ್ನು ನವೆಂಬರ್ 19ರಿಂದ ಆರಂಭಿಸಲಿದೆ.
ನಿಗಮದ ವಾಹನವು ಪ್ರತಿ ದಿನ ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಅದೇ ದಿನ ರಾತ್ರಿ 10.30ಕ್ಕೆ ಬೆಂಗಳೂರಿಗೆ ಹಿಂತಿರುಗತ್ತದೆ. ಇದಲ್ಲದೆ ಮಹಾನಂದಿ, ಶ್ರೀ ಶೈಲ ಮತ್ತು ನಾಗಾರ್ಜುನ ಸಾಗರ ಸೇರಿದಂತೆ ಹೈದರಾಬಾದ್ಗೆ ಐದು ದಿನಗಳ ಪ್ರವಾಸವನ್ನು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧ ನಿಗಮ ವ್ಯವಸ್ಥೆಗೊಳಿಸಿದೆ.
ಆಸಕ್ತರು ಮುಂದಿನ ವಿಳಾಸವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಪ್ರವಾಸ ನಿರ್ವಾಹಕರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ನಹಸಿಂಹ ರಾಜ ಚೌಕ, ಬೆಂಗಳೂರು - 560 002, ದೂರವಾಣಿ ಸಂಖ್ಯೆ : 080-2275869 ಮತ್ತು 2275883.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications