ಅಬ್ಬಲಗೆರೆಯಲ್ಲಿ 2.5 ಲಕ್ಷ ರು. ಅಡಿಕೆ ದರೋಡೆ
ಶಿವಮೊಗ್ಗ : ಲಾರಿ ರಿಪೇರಿಗೆ ಸ್ಕೂೃ ಡ್ರೆೃವರ್ ಕೇಳುವ ನೆಪದಲ್ಲಿ ದುಷ್ಕರ್ಮಿಗಳ ತಂಡವೊಂದು ತೋಟದ ಮನೆಯಾಂದಕ್ಕೆ ನುಗ್ಗಿ 2.50 ಲಕ್ಷ ರುಪಾಯಿ ಮೌಲ್ಯದ ಅಡಿಕೆಯನ್ನು ಕದ್ದೊಯ್ದ ಘಟನೆ ಅಬ್ಬಲಗೆರೆ ಗ್ರಾಮದಲ್ಲಿ ನಡೆದಿದೆ.
ತಂಡದಲ್ಲಿ ಸುಮಾರು 8-10 ಜನರಿದ್ದು ಹಿಂದಿ ಹಾಗೂ ಉರ್ದು ಮಾತನಾಡುತ್ತಿದ್ದರೆನ್ನಲಾಗಿದೆ. ಶನಿವಾರ ರಾತ್ರಿ ಸುಮಾರು 2 ಗಂಟೆಯ ವೇಳೆಯಲ್ಲಿ ಲಾರಿ ರಿಪೇರಿ ಮಾಡಲು ಸ್ಕೂೃ ಡ್ರೆೃವರ್ ಯಾಚಿಸಿ ತೋಟದ ಮನೆಗೆ ನುಗ್ಗಿದ ಖದೀಮರು ಕಾವಲುಗಾರರಾದ ರಾಜಶೇಖರಯ್ಯ, ರಾಜಯ್ಯ ಹಾಗೂ ಅಡಿಕೆ ಬೇಯಿಸುವ ಕೆಲಸಗಾರ ನಜೀರ್ ಸೇರಿದಂತೆ 6 ಮಂದಿಯ ಕೈಕಾಲುಗಳನ್ನು ಕಟ್ಟಿಹಾಕಿ, 34 ಚೀಲ ಅಡಿಕೆಯನ್ನು ಮಿನಿ ಲಾರಿಯಲ್ಲಿ ಸಾಗಿಸಿ ಪರಾರಿಯಾಗಿದ್ದಾರೆ.
ಈ ಕೃತ್ಯ ಎಸಗಿದ ತಂಡದ ಸದಸ್ಯರ ವಯಸ್ಸು 25-30 ಎನ್ನಲಾಗಿದೆ. ತೋಟದ ಮನೆ ಮುಖ್ಯರಸ್ತೆಯ ಸಮೀಪವೇ ಇದ್ದುದರಿಂದ ದರೋಡೆ ಕೋರರು ಕ್ಷಿಪ್ರವಾಗಿ ಪೇರಿ ಕೀಳಲು ಸಾಧ್ಯವಾಗಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications