ಎಚ್.ಟಿ.ಸಾಂಗ್ಲಿಯಾನ ನೇತೃತ್ವದಲ್ಲಿ ವೀರಪ್ಪನ್ ಶಿಕಾರಿ
ಬೆಂಗಳೂರು : ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ಪ್ರಾರಂಭವಾಗಿದ್ದು, ವಿಶೇಷ ಕಾರ್ಯಪಡೆಯ ನೇತೃತ್ವವನ್ನು ಅಪರ ಪೊಲೀಸ್ ಮಹಾ ನಿರ್ದೇಶಕ ಎಚ್.ಟಿ. ಸಾಂಗ್ಲಿಯಾನ ಅವರಿಗೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮಂಗಳವಾರ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.
ನೂರಾ ಒಂಬತ್ತು ದಿನಗಳ ರಾಜ್ ಅಪಹರಣ ಪ್ರಕರಣದ ನಂತರದ ಒತ್ತಡ, ಅಗತ್ಯತೆಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕರ್ನಾಟಕ ಹಾಗೂ ತಮಿಳು ನಾಡು ಸರ್ಕಾರಗಳ ಜಂಟಿ ವಿಶೇಷ ಕಾರ್ಯಾಚರಣೆ ಪಡೆಯ ನಾಯಕತ್ವವನ್ನು ಕೇಂದ್ರ ಸರ್ಕಾರ ವಹಿಸಲಿದೆ ಎಂಬ ಭರವಸೆ ನಮ್ಮದು ಎಂದು ಕೃಷ್ಣ ಹೇಳಿದರು.
ವೀರಪ್ಪನ್ ವಿರುದ್ಧದ ವಿಶೇಷ ಕಾರ್ಯಾಚರಣೆಯ ನೇತೃತ್ವವನ್ನು ಸಾಂಗ್ಲಿಯಾನ ಅವರಿಗೆ ವಹಿಸಬೇಕೆಂಬುದು ಕರ್ನಾಟಕದ ಜತೆಯ ಬಹು ದಿನಗಳ ಬೇಡಿಕೆಯಾಗಿತ್ತು. ಹಿಂದೆಂದೂ ಈ ಬೇಡಿಕೆಗೆ ಓ ಎನ್ನದ ಸರ್ಕಾರ ಈಗ ಒಪ್ಪಿರುವುದು ಕಾಡುಗಳ್ಳನ ಬಂಧನದ ಬಗೆಗಿನ ನಿರೀಕ್ಷೆಗಳನ್ನು ಜೀವಂತವಾಗಿಸಿದೆ.
ಇದೇ ವಿಷಯವನ್ನು ರಾಜ್ಯ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ವಿಧಾನ ಪರಿಷತ್ತಿನಲ್ಲಿ ಪ್ರಕಟಿಸಿದರು.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications