ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಟ್ಟರಾಜ ಗವಾಯಿಗೆ ವಿಶೇಷ ಸಾಧಕ ಪ್ರಶಸ್ತಿ

By Staff
|
Google Oneindia Kannada News

ಗದಗ : ಲೌಕಿಕ ಜಗತ್ತನ್ನು ಕಾಣುವ ಕಣ್ಣನ್ನು ಕಳೆದುಕೊಂಡಿದ್ದರೂ, ಪಾರಮರ್ಥಿಕ ಸಾಧಕವಾದ ಸಂಗೀತದಲ್ಲಿ ಅಪಾರ ಸಾಧನೆ ಮಾಡಿರುವ ನಾಡಿನ ಪ್ರಸಿದ್ಧ ಸಂಗೀತಗಾರ ಡಾ. ಪುಟ್ಟರಾಜ ಗವಾಯಿ ಅವರಿಗೆ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ಶ್ರೇಷ್ಠ ಸಾಧಕ ಪ್ರಶಸ್ತಿ ನೀಡಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 3 ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಗುವುದು. ಸಾವಿರಾರು ಅಂಧರಿಗೆ ಸಂಗೀತ ಶಿಕ್ಷಣ ನೀಡಿ, ಅವರ ಬಾಳಿಗೆ ತಿರುವು ನೀಡಿರುವುದನ್ನು ಕೇಂದ್ರ ಸರ್ಕಾರ ಪ್ರಶಸ್ತಿ ನೀಡುವ ನಿಟ್ಟಿನಲ್ಲಿ ಪ್ರಮುಖವಾಗಿ ಪರಿಗಣಿಸಿದೆ.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X