ಕ್ಯಾನ್ಸರ್ ರೋಗಿಗಳಿಗೆ ವಿಮಾನದರ ರಿಯಾಯಿತಿ ಪರಿಶೀಲನೆ-ಶರದ್ಯಾದವ್
ನವದೆಹಲಿ : ಕ್ಯಾನ್ಸರ್ ರೋಗಿಗಳಿಗೆ ವಿಮಾನ ದರದಲ್ಲಿ ರಿಯಾಯಿತಿ ನೀಡುವ ಕುರಿತು ಖಾಸಗಿ ವಿಮಾನ ಕಂಪೆನಿಗಳೊಂದಿಗೆ ಮಾತು ಕತೆ ನಡೆಸುವುದಾಗಿ ನಾಗರಿಕ ವಿಮಾನಯಾನ ಸಚಿವ ಶರದ್ ಯಾದವ್ ಮಂಗಳವಾರ ಹೇಳಿದ್ದಾರೆ.
ಪ್ರಶ್ನೋತ್ತರ ಸಮಯದಲ್ಲಿ ರಾಜ್ಯಸಭೆಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಅವರು ಕ್ಯಾನ್ಸರ್ ರೋಗಿಗಳಿಗೆ ಇಂಡಿಯನ್ ಏರ್ಲೈನ್ಸ್ ಪ್ರಯಾಣ ದರದಲ್ಲಿ ಈಗಾಗಲೇ ರಿಯಾಯಿತಿ ನೀಡಿದೆ. ಈ ಪದ್ಧತಿಯನ್ನು ಖಾಸಗಿ ವಿಮಾನಗಳೂ ಅಳವಡಿಸಿಕೊಳ್ಳವಂತೆ ಮಾಡಲಾಗುವುದು. ಆದರೆ ಅವರ ಮೇಲೆ ಒತ್ತಡ ಹೇರಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ದೇಶದ ಹಿರಿಯ ನಾಗರಿಕರಿಗೆ ವಿಮಾನಯಾನ ದರದಲ್ಲಿ ರಿಯಾಯಿತಿ ಒದಗಿಸುವ ಕುರಿತು ಮಾತನಾಡಿದ ಅವರು, ಈ ವಿಷಯದ ಬಗ್ಗೆ ಇನ್ನೂ ಪ್ರಯಾಣದರ ಸಮನ್ವಯ ಸಮಿತಿಯಲ್ಲಿ ಚರ್ಚಿಸಿಲ್ಲ. ಹಿರಿಯ ನಾಗರಿಕರಿಗೆ ರಿಯಾಯಿತಿ ಒದಗಿಸುವುದರಿಂದ ವಿಮಾನಯಾನ ಸಂಸ್ಥೆಗೆ ಹೆಚ್ಚಿನ ಹೊರೆ ಬೀಳುವುದಿಲ್ಲ . ಆದ್ದರಿಂದ ಸದ್ಯದಲ್ಲಿಯೇ ಈ ಪ್ರಸ್ತಾವವನ್ನು ಪರಿಶೀಲಿಸಲಾಗುವುದು ಎಂದು ಶರದ್ ಯಾದವ್ ಹೇಳಿದರು.
( ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications