ಜಾಗ-ತೀ-ಕ-ರ-ಣ-ದ ಭರ-ದ-ಲ್ಲಿ ವಿಜ್ಞಾ-ನ-ದ ಸವಾ-ಲು-ಗ-ಳ ನಿರ್ಲ-ಕ್ಷಿ-ಸ-ಬೇ-ಡಿ- ಮಾಶೆ-ಲ್ಕ-ರ್
ಬೆಂಗಳೂರು : ಜಾಗತೀಕರಣದ ಓಟದಿಂದ ದೂರ ನಿಂತು ವೈಜ್ಞಾನಿಕ ಸೂಕ್ಷ್ಮತೆಗಳಲ್ಲಿರುವ ಸವಾಲುಗಳನ್ನು ಎದುರಿಸುವತ್ತ ಹೆಚ್ಚು ಗಮನಹರಿಸಬೇಕು ಎಂದು ವೈಜ್ಞಾನಿಕ ಮತ್ತು ಕೈಗಾರಿಕಾ ಅಧ್ಯಯನ ವಿಭಾಗದ ಕಾರ್ಯದರ್ಶಿ ಡಾ. ಆರ್. ಎ. ಮಾಶೆಲ್ಕರ್ ವೈಜ್ಞಾನಿಕ ಸಮೂದಾಯವನ್ನು ಎಚ್ಚರಿಸಿದ್ದಾರೆ.
ಮಾಧ್ಯಮಗಳಲ್ಲಾಗುತ್ತಿರುವ ಬದಲಾವಣೆ ಮತ್ತು ಜ್ಞಾನ ನಿರ್ವಹಣೆ ಎಂಬ ವಿಷಯದ ಕುರಿತ ಮೂರು ದಿನಗಳ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಪ್ರಸ್ತುತ ವೈಜ್ಞಾನಿಕ ಅಧ್ಯಯನಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳಿಗೆ ಸ್ಪಂದಿಸುವುದು ಭಾರತೀಯ ವಿಜ್ಞಾನದ ಧರ್ಮವಾಗಬೇಕು ಎಂದರು.
ಮಾಹಿತಿ ತಂತ್ರಜ್ಞಾನ ತಜ್ಞರು ನಮ್ಮ ಪರಂಪರಾ ಜ್ಞಾನವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಇಲ್ಲವಾದಲ್ಲಿ ಅರಿಶಿಣ, ಬಾಸ್ಮತಿ ಅಕ್ಕಿಗಾಗಿ ಹೋರಾಡಿದಂತೆ ಬೌದ್ಧಿಕ ಜ್ಞಾನಕ್ಕಾಗಿ ದೇಶ ಹೋರಾಡಬೇಕಾಗುತ್ತದೆ ಎಂದು ಅವರು ಎಚ್ಚ-ರಿ-ಸಿದರು. ವಿಜ್ಞಾನ ವಲಯದಿಂದ ಪ್ರತಿಭೆಗಳು ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಬೃಹತ್ ಪ್ರಮಾಣದಲ್ಲಿ ಕಾಲಿಡುತ್ತಿರುವುದರಿಂದ ಇತರ ಕ್ಷೇತ್ರಗಳಲ್ಲಿನ ಸಾಧನೆಗಳಿಗೆ ಕೊರತೆಯುಂಟಾಗುತ್ತದೆ ಎಂದು ಮಾಶೆಲ್ಕರ್ ಹೇಳಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications