Get Updates
Get notified of breaking news, exclusive insights, and must-see stories!

ರಾಜ್ಯ ಹವೆಯಲ್ಲಿ ಗಮನಾರ್ಹ ಬದಲು

ಬೆಂಗಳೂರು : ವೀರಪ್ಪನ್‌ ವಿರುದ್ಧದ ಕಾರ್ಯಾಚರಣೆಗೆ ಸತ್ಯಮಂಗಲ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ಅಡ್ಡಿಯಾಗಿದ್ದರೆ, ಇತ್ತ ರಾಜ್ಯದಲ್ಲಿ ಎರಡು ದಿನ ಅಲ್ಲಲ್ಲಿ ಸಣ್ಣಗೆ ಸುರಿದ ಮಳೆ ಶಾಂತವಾಗಿದೆ. ಎಂದಿನಂತೆ ಒಣಹವೆ ಮುಂದುವರಿದಿದೆ.

ಉತ್ತರ ಒಳನಾಡಿನ ಹಲವು ಕಡೆ, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆ ಆಗಿದ್ದರೆ, ಕರಾವಳಿಯ ಅನೇಕ ಕಡೆಗಳಲ್ಲಿ ತಾಪಮಾನ ಹೆಚ್ಚಾಗಿತ್ತು.

ರಾಜ್ಯದಲ್ಲಿ ಅತಿ ಕನಿಷ್ಠ ಉಷ್ಣಾಂಶ ಗುಲ್ಬರ್ಗಾ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಅಲ್ಲಿ ತಾಪಮಾನ 14.4 ಡಿಗ್ರಿ ಸೆಲ್ಸಿಯಸ್‌ ಇತ್ತು. ಮುನ್ಸೂಚನೆಯಂತೆ ರಾಜ್ಯದಲ್ಲಿ ಮತ್ತೆ ಒಣಹವೆ ಮುಂದುವರಿಯುವ ಸಂಭವವೇ ಹೆಚ್ಚು.

ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶವಿದ್ದು, ರಾತ್ರಿಯ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+