ಬೆಂಗಳೂರಲ್ಲಿ ರೌಡಿ ಪ್ರತಿಬಂಧಕ ದಳ ಅಸ್ತಿತ್ವಕ್ಕೆ
ಬೆಂಗಳೂರು: ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು ಮತ್ತೆ ರೌಡಿ ಪ್ರತಿಬಂಧಕ ದಳ ಅಸ್ತಿತ್ವಕ್ಕೆ ಬಂದಿದೆ. ನಗರದ ಐದು ವಲಯಗಳಲ್ಲಿ ಪುನಾರಚಿಸಲಾಗಿರುವ ಈ ದಳಕ್ಕೆ ಜಂಟಿ ಪೊಲೀಸ್ ಆಯುಕ್ತ ಅಜಯ್ಕುಮಾರ್ ಸಿಂಗ್ ಮುಖ್ಯಸ್ಥರಾಗಿರುತ್ತಾರೆ.
ಬೆಂಗಳೂರಿನ ಐದು ವಲಯಗಳಲ್ಲಿ ಪ್ರತ್ಯೇಕವಾಗಿ ರಚಿಸಲಾಗಿರುವ ಈ ದಳ ತಲಾ ಒಬ್ಬರು ಸಹಾಯಕ ಪೊಲೀಸ್ ಆಯುಕ್ತರು, ಇಬ್ಬರು ಇನ್ಸ್ಪೆಕ್ಟರ್ಗಳು ಹಾಗೂ ಸಬ್ ಇನ್ಸ್ಪೆಕ್ಟರ್ಗನ್ನು ಒಳಗೊಂಡಿರುತ್ತದೆ. ಈ ಅಧಿಕಾರಿಗಳು ತಮ್ಮ ನಿತ್ಯದ ಕೆಲಸ ಕಾರ್ಯಗಳ ಜತೆಗೆ ಹೆಚ್ಚುವರಿಯಾಗಿ ಈ ಕಾರ್ಯ ನಿರ್ವಹಿಸಲಿದ್ದಾರೆ.
ನಗರದಲ್ಲಿ ಪತ್ತೆಯಾಗದೆ ಬಾಕಿ ಉಳಿದಿರುವ ಕೊಲೆ, ಸುಲಿಗೆ, ದರೋಡೆಯೇ ಮೊದಲಾದ ಪ್ರಕರಣಗಳ ಬಗ್ಗೆ ದಳ ತನಿಖೆ ನಡೆಸುವುದಲ್ಲದೆ, ಗೂಂಡಾಗಿರಿಯನ್ನು ಮೂಲೋತ್ಪಾಟನೆ ಮಾಡಲು ಶ್ರಮಿಸುವುದು. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ವಲಯಗಳಲ್ಲಿ ಅಸ್ತಿತ್ವಕ್ಕೆ ಬಂದಿರುವ ಈ ದಳಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಒಂದೆಡೆ ಕಲೆತು ಸಮಾಲೋಚನೆ ನಡೆಸುವುದಲ್ಲದೆ, ತಮ್ಮ ವಲಯಗಳ ವ್ಯಾಪ್ತಿಯಲ್ಲಿ ಬರುವ ರೌಡಿಗಳ ಮೇಲೆ ತೀವ್ರ ನಿಗಾ ವಹಿಸುವರು ಎಂದು ಹಿರಿಯ ಪೊಲೀಸ್ ಅಧಿಕಾರಿ ಮೂಲಗಳು ತಿಳಿಸಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications