ಚಿತ್ರದುರ್ಗದ ಪ್ರವಾಸಿಗರ ಸೌಲಭ್ಯಕ್ಕೆ 30 ಲಕ್ಷ
ಚಿತ್ರದುರ್ಗ : ಒನಕೆ ಓಬವ್ವ, ಮದಕರಿ ನಾಯಕರಿಂದ ಖ್ಯಾತವಾದ ಚಿತ್ರದುರ್ಗದ ಕೋಟೆಯನ್ನು ನೋಡಲು ಬರುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರಕಾರ 30 ಲಕ್ಷ ರುಪಾಯಿಗಳನ್ನು ಮಂಜೂರು ಮಾಡಿದೆ.
ದುರ್ಗದಲ್ಲಿ ಉಪಹಾರಗೃಹ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆಗೆ ಈ ಹಣವನ್ನು ಬಳಸಲು ಸೂಚನೆ ನೀಡಲಾಗಿದೆ. ಚಿತ್ರದುರ್ಗದ ಕೋಟೆ ದೇಶ ವಿದೇಶದ ಪ್ರವಾಸಿಗರನ್ನು ಸೆಳೆಯುತ್ತಿರುವ ಐತಿಹಾಸಿಕ ಸ್ಥಳವಾಗಿದ್ದು, ಇದನ್ನು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿ ಬೆಳೆಸುವ ದೃಷ್ಟಿಯಿಂದ, 1 ಕೋಟಿ ರುಪಾಯಿಗಳ ಯೋಜನೆಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿತ್ತು.
ಕೇಂದ್ರ ಸರಕಾರ ಈಗ ಚಳ್ಳಕೆರೆ ಬಳಿ ಪ್ರವಾಸಿಗರ ತಂಗುದಾಣ ನಿರ್ಮಾಣಕ್ಕೆ ಸಹ ಹಣ ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications