ಚಾಮರಾಜನಗರ ಜಿಲ್ಲೆ : ಮೂವರು ನೀರು ಪಾಲು
ಚಾಮರಾಜನಗರ : ಚಂದಕವಾಡಿ ಪಂಪ್ಹೌಸ್ ಬಳಿಯ ಸುವರ್ಣಾವತಿ ನಾಲೆಯಲ್ಲಿ ಒಬ್ಬ ಹಾಗೂ ಬಂಡೀಪುರ ಅಭಯಾರಣ್ಯದ ಹತ್ತಿರದ ಆನೆಗುಂದಿ ಕೆರೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಭಾನುವಾರ ನೀರು ಪಾಲಾಗಿದ್ದಾರೆ.
ಚಾಮರಾಜ ನಗರದ ನಾಲ್ಕು ವಿದ್ಯಾರ್ಥಿಗಳು ಸುವರ್ಣಾವತಿ ನಾಲೆಯಲ್ಲಿ ಈಜಲು ಹೋಗಿದ್ದರು. ಅವರಲ್ಲಿ ಕುರುಬಗೇರಿಯ ನಿವಾಸಿ ಮಹದೇವ ಸ್ವಾಮಿ (15) ನೀರಿನಿಂದ ವಾಪಸ್ಸು ಬರಲೇ ಇಲ್ಲ. ಈ ಹುಡುಗ ನಗರದ ಜೆ.ಎಸ್.ಎಸ್. ಕಾಲೇಜಿನಲ್ಲಿ 8ನೇ ಇಯತ್ತೆಯಲ್ಲಿ ಓದುತ್ತಿದ್ದ. ರಾಮಸಮುದ್ರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದೂರು ದಾಖಲಾಗಿದ್ದು, ಪೊಲೀಸ್ ತನಿಖೆ ನಡೆದಿದೆ.
ಇನ್ನೊಂದು ಪ್ರಕರಣದಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪಿಕ್ನಿಕ್ಗೆ ಹೋಗಿದ್ದ ಐವರು ವಿದ್ಯಾರ್ಥಿಗಳ ತಂಡದ ಇಬ್ಬರು ಆನೆಗೊಂದಿ ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದಾರೆ. ಚಾಮರಾಜನಗರದ ಮಿಠಾಯಿ ವ್ಯಾಪಾರಿ ಶಾಂತಪ್ಪನವರ ಮಗ ಕಿರಣ್ (18) ಹಾಗೂ ವಡೆ ಗೋಪಾಲ್ ಎಂಬುವರ ಮೊಮ್ಮಗ ರಾಕೇಶ್ (16) ಇವರೇ ಆ ನತದೃಷ್ಟರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications