ಈಜಲು ಹೋದ 4 ಬಾಲಕರು ನೀರು ಪಾಲು
ಚಾಮರಾಜನಗರ : ಹೊಳೆಯಲ್ಲಿ ಈಜಲು ಹೋಗಿ ನಾಲ್ವರು ಬಾಲಕರು ನೀರು ಪಾಲಾಗಿರುವ ದುರ್ಘಟನೆ ಇಲ್ಲಿಗೆ ಸಮೀಪದ ದಿಡ್ಡಾಪುರದಲ್ಲಿ ಸಂಭವಿಸಿದೆ.
ದಿಡ್ಡಾಪುರ ಬಳಿ ಹೊಳೆಯಲ್ಲಿ ಈಜಲು ಹೋಗಿದ್ದ ಕೆ. ಪ್ರವೀಣ್ (14), ಸಿ.ಎಸ್. ಪ್ರಮೋದ್ (13), ಜೀವನ್ (14) ಶವಗಳು ಮಂಗಳವಾರ ಪತ್ತೆಯಾಗಿದ್ದು, 14 ವರ್ಷ ವಯಸ್ಸಿನ ನಂದಕುಮಾರ್ನ ಶವ ಇನ್ನೂ ಪತ್ತೆಯಾಗಿಲ್ಲ. ಇದಕ್ಕೂ ಮುನ್ನ ಭಾನುವಾರ 13 ವರ್ಷದ ಮಹದೇವಸ್ವಾಮಿಯ ಶವ ನದಿಯಲ್ಲಿ ದೊರಕಿತ್ತು.
ಭಾನುವಾರ ಆರು ಬಾಲಕರು ಸೈಕಲ್ ಏರಿ ದಿಡ್ಡಾಪುರ ಹೊಳೆಗೆ ಈಜಲು ಹೋಗಿದ್ದರು. ಮಹದೇವ ಸ್ವಾಮಿಯ ಶವ ಭಾನುವಾರವೇ ದೊರಕಿದ್ದ ಹಿನ್ನೆಲೆಯಲ್ಲಿ ತಮ್ಮ ಗೆಳೆಯನ ಸಾವಿನಿಂದ ಹೆದರಿದ ಇತರ ಮಕ್ಕಳು ಊರು ಬಿಟ್ಟು ಓಡಿ ಹೋಗಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಮಂಗಳವಾರ ಮೂರು ಶವಗಳು ಪತ್ತೆಯಾದ ಹಿನ್ನೆಲೆಯಲ್ಲಿ ನಂದಕುಮಾರನೂ ನೀರು ಪಾಲಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಅಣ್ಣೇಗೌಡ ಅವರ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿದ್ದರು. ನಂದಕುಮಾರನಿಗಾಗಿ ಶೋಧ ಮುಂದುವರಿದಿದೆ. ಆರು ಮಕ್ಕಳ ಪೈಕಿ ಕಿರಣ್ ಮಾತ್ರ ಊರಿಗೆ ಓಡಿ ಬಂದಿದ್ದ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications