ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೈಪುರದಲ್ಲಿ ಶಂಕರಭಟ್‌ ಸನ್ಮಾನ ಸಮಾರಂಭ

By Staff
|
Google Oneindia Kannada News

ಬೆಂಗಳೂರು : ಪ್ರಯಾಗ ಹಿಂದಿ ಸಾಹಿತ್ಯ ಸಮ್ಮೇಳನ ಡಿಸೆಂಬರ್‌ 25, 26ರಂದು ರಾಜಾಸ್ಥಾನದ ರಾಜಧಾನಿ ಜೈಪುರದಲ್ಲಿ ರಾಜೇಂದ್ರ ಶಂಕರಭಟ್ಟ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡಿದೆ.

ಈ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡದ ಶಿಶು ಸಾಹಿತ್ಯ ಲೇಖಕ ಸಿಸು ಸಂಗಮೇಶ ಅವರು ಭಾಗವಹಿಸುತ್ತಿದ್ದಾರೆ ಎಂದು ಸಮ್ಮೇಳನದ ಪ್ರಧಾನ ಸಚಿವ ಶ್ರೀಧರ ಶಾಸ್ತ್ರೀ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X