ಮುನ್ನೆಚ್ಚರಿಕೆ ಕ್ರಮದ ಬಂಧನ, ಮೂಲಭೂತ ಸ್ವಾತಂತ್ರ್ಯದ ದಮನ
ನವದೆಹಲಿ : ಮುನ್ನೆಚ್ಚರಿಕೆ ಕ್ರಮವಾಗಿ ವ್ಯಕ್ತಿಗಳನ್ನು ಬಂಧಿಸುವುದು ಮೂಲಭೂತ ಸ್ವಾತಂತ್ರವನ್ನು ಹತ್ತಿಕ್ಕುವ ಪ್ರಯತ್ನ ಎಂದು ಸುಪ್ರಿಂಕೋರ್ಟ್ ಅಭಿಪ್ರಾಯ ಪಟ್ಟಿದ್ದು, ಇಂಥಾ ಪ್ರಕರಣಗಳ ಬಗ್ಗೆ ಸೂಕ್ತ ನಿಗಾ ವಹಿಸುವಂತೆ ಎಲ್ಲಾ ನ್ಯಾಯಾಲಯಗಳಿಗೆ ಕರೆ ನೀಡಿದೆ.
ಸಂವಿಧಾನದ 22 (5) ನೇ ವಿಧಿಗೆ ಹೊರತಾದ ಬಂಧನದ ಆದೇಶಗಳನ್ನು ನ್ಯಾಯಾಲಯಗಳು ರದ್ದುಪಡಿಸಬಹುದು ಎಂದು ಸ್ಪಷ್ಟಪಡಿಸಿರುವ ಸರ್ವೋಚ್ಚ ನ್ಯಾಯಾಲಯ, ಸಂವಿಧಾನದ ಪ್ರಕಾರ ಮುನ್ನೆಚ್ಚರಿಕೆ ಬಂಧನ ಅಸಿಂಧುವಾದುದರಿಂದ ನ್ಯಾಯಾಲಯಗಳು ಇಂಥಾ ಪ್ರಕರಣಗಳ ಬಗ್ಗೆ ವಿಶೇಷ ಆಸ್ಥೆ ತಳೆದು ಕಾನೂನನ್ನು ಸರಿಯಾಗಿ ಜಾರಿಗೊಳಿಸಬೇಕು ಎಂದು ಹೇಳಿದೆ.
ವಿದೇಶಿ ವಿನಿಮಯ ಮತ್ತು ಕಳ್ಳಸಾಗಣೆ ನಿಯಂತ್ರಣಾ ಕಾಯ್ದೆಯಡಿ ಬಂಧಿತನಾದ ವ್ಯಕ್ತಿಯಾಬ್ಬ ತನ್ನ ಬಂಧನದ ವಿರುದ್ಧ ಸಲಹಾ ಮಂಡಳಿಯಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಸುಪ್ರಿಂಕೋರ್ಟ್ನ ತ್ರಿಸದಸ್ಯರ ನ್ಯಾಯಪೀಠ ಸೋಮವಾರ ಈ ನಿರ್ಣಯಕ್ಕೆ ಬಂದಿದೆ. ಸಂವಿಧಾನದ 22 (5) ನೇ ವಿಧಿಯ ಪ್ರಕಾರ, ಬಂಧನಕ್ಕೆ ಆದೇಶ ಹೊರಡಿಸುವ ಆಡಳಿತವು ಬಂಧನದ ಕಾರಣವನ್ನು ಆ ವ್ಯಕ್ತಿಗೆ ತಿಳಿಸಬೇಕು ಹಾಗೂ ಬಂಧನ ಆದೇಶದ ವಿರುದ್ಧ ಅರ್ಜಿ ಸಲ್ಲಿಸಲು ಆ ವ್ಯಕ್ತಿಗೆ ಶೀಘ್ರ ಅವಕಾಶ ಮಾಡಿಕೊಡಬೇಕು.
(ಇನ್ಪೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications