ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಂಗೊಳ್ಳಿ ರಾಯಣ್ಣನಾದ ಕನ್ನಡದ ಅಣ್ಣ
ಬೆಂಗಳೂರು : ವರನಟ ರಾಜ್ಕುಮಾರ್ ಅವರಿಗೆ ಸಂಗೊಳ್ಳಿರಾಯಣ್ಣ ಪ್ರಶಸ್ತಿ ನೀಡಲು ನಗರದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಷ್ಠಾನ ನಿರ್ಧರಿಸಿದೆ.
ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಇನ್ನೂ ನಿಗದಿಪಡಿಸಿಲ್ಲ . ರಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವ ಸಮಾರಂಭದಲ್ಲೇ ಅಭಿನೇತ್ರಿ ಬಿ. ಸರೋಜಾದೇವಿ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ. ಅದೇ ಸಂದರ್ಭದಲ್ಲಿ ಬಶೀರ್ ಅವರ ಸಂಗೊಳ್ಳಿ ರಾಯಣ್ಣ ನಾಟಕ ಕೃತಿಯನ್ನು ಬಿಡುಗಡೆ ಮಾಡಲಾಗುವುದು.
(ಇನ್ಫೊ ವಾರ್ತೆ)
Comments
Story first published: Sunday, December 24, 2000, 5:30 [IST]