ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಪು ಸುತ್ತಮುತ್ತಲ 100 ಮಂದಿಗೆ ಮಲೇರಿಯಾ

By Staff
|
Google Oneindia Kannada News

ಉಡುಪಿ : ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ಪಡುಬೆಳೆ, ಕುಂಜಾರುಗಿರಿ, ಪಾಂಬೂರು ಪ್ರದೇಶಗಳ ಸುಮಾರು 100 ಮಂದಿ ಮಲೇರಿಯಾದಿಂದ ಬಳಲುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಸಂತ ಸಾಲಿಯಾನ ಭಾನುವಾರ ಹೇಳಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ ಮಾತನಾಡುತ್ತಿದ್ದ ಅವರು, 2 ತಿಂಗಳಿಂದ ಈ ಪ್ರದೇಶಗಳಲ್ಲಿ ಮಲೇರಿಯಾ ತಲೆ ಎತ್ತಿದ್ದು, ಮೂವರನ್ನು ಬಲಿ ತೆಗೆದುಕೊಂಡಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆಪಾದಿಸಿದ್ದಾರೆ.

( ಮಂಗಳೂರು ಪ್ರತಿನಿಧಿಯಿಂದ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X