ಯಲ್ಲಮ್ಮನವಾಡಿ ಜಾತ್ರೆಯಲ್ಲಿ ಬೆತ್ತಲೆ ಸೇವೆ !
ಬೆಳಗಾವಿ : ಜಿಲ್ಲೆಯ ಕೊಕಟನೂರಿನ ಯಲ್ಲಮ್ಮನವಾಡಿಯ ಜಾತ್ರೆಯಲ್ಲಿ ನಡೆದಿದೆ ಎನ್ನಲಾದ ಅರೆ ಬೆತ್ತಲೆ ಸೇವೆ ಇಲ್ಲವೆ ಬೆತ್ತಲೆ ಸೇವೆ ಮತ್ತು ಪ್ರಾಣಿ ಬಲಿ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿಯನ್ನು ಕಳುಹಿಸಿಕೊಡುವಂತೆ ಅಥಣಿಯ ತಹಶೀಲ್ದಾರರಿಗೆ ನಿರ್ದೇಶನ ನೀಡಿರುವುದಾಗಿ ಬೆಳಗಾವಿಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸೋಮವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಜಿಲ್ಲಾಧಿಕಾರಿ ಅತುಲ್ ಕುಮಾರ್ ತಿವಾರಿ ಅವರು, ಜಾತ್ರೆಯ ಸಂದರ್ಭದಲ್ಲಿ ದೇವದಾಸಿಯ ಆಚರಣೆಗಳು ನಡೆದ ಬಗ್ಗೆ ಮಾಹಿತಿ ದೊರೆತಿಲ್ಲ. ಆದರೆ, ರಹಸ್ಯವಾಗಿ ಈ ಜಾತ್ರೆಯಲ್ಲಿ ದೇವದಾಸಿ ಆಚರಣೆ ನಡೆಯಿತು ಎಂದು ಕೆಲವು ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರರಿಗೆ ಈ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯ ಯಾವುದೋ ಒಂದು ದೂರದ ಊರಿನಲ್ಲಿ ಅಥವಾ ಗ್ರಾಮದಲ್ಲಿ ಗೌಪ್ಯವಾಗಿ ಇಂತಹ ಆಚರಣೆಗಳು ನಡೆದರೆ ಜಿಲ್ಲಾಡಳಿತಕ್ಕೆ ತಿಳಿಯುವುದಾದರೂ ಹೇಗೆ ಎಂದು ಪತ್ರಕರ್ತರನ್ನೇ ಪ್ರಶ್ನಿಸಿದ ಅವರು, ಅಂತಹ ಆಚರಣೆ ನಡೆದಿದ್ದರೆ, ಕ್ರಮ ಕೈಗೊಳ್ಳಲಾಗುವುದು ಎಂದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications