ರಂಗದ ಮೇಲೆ ಶಂಕರ್ನಾಗ್ ಸ್ಮರಣೆ : ಡಿ.29 ರಿಂದ ರಂಗಶಂಕರ
ಬೆಂಗಳೂರು : ಎರಡು ಹಂತಗಳಲ್ಲಿ ದಿವಂಗತ ಶಂಕರನಾಗ್ ನೆನಪಿನ ರಂಗಶಂಕರ ನಾಟಕೋತ್ಸವ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಸಂಕೇತ್ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಅರುಂಧತಿ ನಾಗ್ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಡಿಸೆಂಬರ್ 29ರಂದು 14 ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಉಳಿದ 13 ಜಿಲ್ಲಾ ಕೇಂದ್ರಗಳಲ್ಲಿ ಜನವರಿ 21ರಂದು ನಾಟಕೋತ್ಸವ ನಡೆಯುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅರುಂಧತಿ ನಾಗ್ ತಿಳಿಸಿದರು. ಶಂಕರನಾಗ್ ಜನ್ಮದಿನವಾದ ನವಂಬರ್ 9 ರಂದೇ ನಾಟಕೋತ್ಸವ ನಡೆಯಬೇಕಿದ್ದರೂ, ರಾಜ್ ಅಪಹರಣದ ಪ್ರಯುಕ್ತ ಉತ್ಸವವನ್ನು ಮುಂದೂಡಲಾಗಿತ್ತು ಎಂದರು.
ಯುವ ಪ್ರತಿಭೆಗಳು ಹಾಗೂ ಗ್ರಾಮೀಣ ತಂಡಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ರಂಗೋತ್ಸವದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಹೆಸರಾಂತ ಹಾಗೂ ಅನುಭವಿ ರಂಗ ತಂಡಗಳೊಂದಿಗೆ ಉದಯೋನ್ಮುಖ ತಂಡಗಳು, ನಾಟಕಕಾರರು ಪಾಲ್ಗೊಳ್ಳುತ್ತಿರುವುದು ಉತ್ಸವದ ವಿಶೇಷವಾಗಿದೆ. ಉತ್ಸವದ ಎಲ್ಲಾ ನಾಟಕಗಳನ್ನು ಅನಿಕೇತನ ಟ್ರಸ್ಟ್ ಪ್ರಾಯೋಜಿಸುತ್ತಿದೆ ಎಂದು ಅರುಂಧತಿ ತಿಳಿಸಿದರು.
(ಇನ್ಪೊ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications