ಭೂಗತಲೋಕ- ಬಾಲಿವುಡ್ಗೆ 15 ವರ್ಷಗಳ ನಂಟು- ಕಮಲ್
*ಸಾನು ಜಾರ್ಜ್
ತಿರುವನಂತಪುರ : ಬಾಲಿವುಡ್ ನಿರ್ಮಾಪಕರು ಭೂಗತ ದೊರೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಅನ್ನೋ ಕಾರಣಕ್ಕಾಗೇ ನಾನು ಹಿಂದಿ ಚಿತ್ರಗಳಿಂದ ದೂರ ಸರಿದೆ. ಹಿರಿಯ ಬಹುಭಾಷಾ ನಟ ಕಮಲ ಹಾಸನ್ ಶುಕ್ರವಾರ ನಗರಕ್ಕೆ ಕೊಟ್ಟ ಚಿಕ್ಕ ಭೇಟಿಯ ವೇಳೆ ಹೇಳಿದ ಮಾತಿದು.
ಇದು ಇಂದು ನಿನ್ನೆಯದಲ್ಲ. 15 ವರ್ಷಗಳಿಂದ ಬಾಲಿವುಡ್ ಹಾಗೂ ಭೂಗತ ಲೋಕ, ಒಂದಕ್ಕೊಂದು ಅಂಟಿಕೊಂಡಿವೆ. ಇತ್ತೀಚೆಗೆ ಹೃತಿಕ್ ತಂದೆ ರಾಕೇಶ್ ರೋಷನ್, ನಟ ಹಾಗೂ ನಿರ್ಮಾಪಕ ಅಜಯ್ ದೇವಗನ್ ಅವರಿಗೆ ಬಂದ ಕೊಲೆ ಬೆದರಿಕೆಯ ಹಿನ್ನೆಲೆಯಲ್ಲಿ ಕಮಲ ಹಾಸನ್ ಐಎಎನ್ಎಸ್ಗೆ ಈ ಮಾತನ್ನು ತಿಳಿಸಿದರು.
ಈ ವಿಷಯದಿಂದ ತುಸು ಹೊರಗೆಳೆದು ಹಿಂದಿ ಸಿನಿಮಾ ಗುಣ ಮಟ್ಟದ ಬಗೆಗೆ ಕೇಳಿದಾಗ, ‘ಕಸುಬು ಗೊತ್ತಿಲ್ಲದ ಎಷ್ಟೋ ಜನ ಅಲ್ಲಿ ತೂರಿಕೊಳ್ಳುತ್ತಿದ್ದಾರೆ. ಬಾಲಿವುಡ್ನಲ್ಲಿ ಪ್ರತಿಭೆಗಳಿಗಿಂತ ಹೀಗೆ ಎಲ್ಲಿಂದಲೋ ತೂರಿಕೊಳ್ಳುವವರೇ ಹೆಚ್ಚಾಗುತ್ತಿರುವ ಕಾರಣ ಚಿತ್ರಗಳ ಗುಣ ಮಟ್ಟ ದಿನೇ ದಿನೇ ಕುಸಿಯುತ್ತಿದೆ’ ಎಂದರು.
(ಐಎಎನ್ಎಸ್)
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications