ಮಾಧವನ್- ವಾಡೇಕರ್ ಮುಖಾಮುಖಿ, ಬುಧವಾರ ಕಪಿಲ್ ಸರದಿ
ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ತರಬೇತುದಾರ ಅಜಿತ್ ವಾಡೇಕರ್ ಸೋಮವಾರ ಮುಂಜಾನೆ ಬಿಸಿಸಿಐನ ವಿಶೇಷ ಆಯುಕ್ತ ಕೆ.ಮಾಧವನ್ ಅವರ ಮುಂದೆ ವಿಚಾರಣೆಗೆ ಹಾಜರಾದರು.
ಭಾರತದ ಮತ್ತೊಬ್ಬ ಮಾಜಿ ನಾಯಕ ಕಪಿಲ್ ದೇವ್ ಬುಧವಾರ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಮುನ್ನಾ ನಿಗದಿಯಾಗಿದ್ದಂತೆ ಶನಿವಾರ ಕಪಿಲ್ ಹಾಗೂ ಭಾನುವಾರ ವಾಡೇಕರ್ ವಿಚಾರಣೆ ನಡೆಯಬೇಕಿತ್ತು. ಫಿರೋಜ್ ಷಾ ಕೋಟ್ಲ ಕ್ರೀಡಾಂಗಣದಲ್ಲಿ ಕಪಿಲ್ ವಿಚಾರಣೆ ನಿಗದಿಯಾಗಿತ್ತು. ಆದರೆ ಇಬ್ಬರೂ ವಿಚಾರಣೆಯನ್ನು ಮುಂದೂಡುವಂತೆ ಮಾಧವನ್ ಅವರಲ್ಲಿ ಮನವಿ ಮಾಡಿದ್ದರಿಂದ ಈ ಬದಲಾವಣೆ ಉಂಟಾಗಿದೆ.
ಅಜಿತ್ ಹಾಗೂ ಕಪಿಲ್ ತಂಡದಲ್ಲಿದ್ದ ಅವಧಿಯಲ್ಲೇ ಮ್ಯಾಚ್ಫಿಕ್ಸಿಂಗ್ ಹಗರಣ ಗರಿ ಕೆದ-ರಿಕೊಂಡಿದ್ದು, ಇಬ್ಬರ ವಿಚಾರಣೆ ಮಹತ್ವದ್ದೆನಿಸಿದೆ. ಸಿಬಿಐನಿಂದ ನಿರಾರೋಪಿ ಎನಿಸಿಕೊಂಡಿರುವ ಕಪಿಲ್ ಅವರ ಮುಂದೆ ಈಗ ಮತ್ತೊಮ್ಮೆ ಪ್ರಶ್ನೆಗಳು ಹರಿಯಲಿವೆ. ಈ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ ನಂತರ ಮಾಧವನ್ ವರದಿಯಾಂದನ್ನು ಸಿದ್ಧಪಡಿಸಿ, ಬಿಸಿಸಿಐಗೆ ನೀಡಲಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications