ಪ್ರಶಸ್ತಿ ಕಿತ್ತುಕೊಳ್ಳುವ ಮುನ್ನ ಆರೋಪ ರುಜುವಾತು ಪಡಿಸಿ
ನವದೆಹಲಿ : ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಸಿದ್ಧನಾಗಿದ್ದೇನೆ. ಅದಕ್ಕೂ ಮುನ್ನ ನನ್ನ ಮೇಲಿನ ಆರೋಪವನ್ನು ರುಜುವಾತು ಪಡಿಸಿ ಎಂದು ಮ್ಯಾಚ್ಫಿಕ್ಸಿಂಗ್ ಹಗರಣದಲ್ಲಿ ಸಿಬಿಐ ಹೆಸರಿಸಿರುವ ಮಾಜಿ ಕ್ರಿಕೆಟ್ ತಾರೆ ಮನೋಜ್ ಪ್ರಭಾಕರ್ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.
ಅರ್ಜುನ ಪ್ರಶಸ್ತಿ ವಾಪಸ್ಸು ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಕ್ರೀಡಾ ಸಚಿವಾಲಯದೆದುರು ಹಾಜರಾಗಲು ನಿರಾಕರಿಸಿದ ಮನೋಜ್, ಮೊದಲು ಆರೋಪ ರುಜುವಾತು ಪಡಿಸಲಿ, ಆನಂತರ ಪ್ರಶಸ್ತಿ ವಾಪಸ್ಸು ಮಾಡುತ್ತೇನೆ ಎಂದು ಸುದ್ದಿಸಂಸ್ಥೆಯಾಂದಕ್ಕೆ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನಡವಳಿಕೆ ನನಗೆ ಅರ್ಥವಾಗುತ್ತಿಲ್ಲ . ಅವರು ಕೇವಲ ಅರ್ಜುನ ಪ್ರಶಸ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಮ್ಯಾಚ್ಫಿಕ್ಸಿಂಗ್ ಹಗರಣದಲ್ಲಿ ಸಿಬಿಐ ಹೆಸರಿಸಿರುವ ಕೆಲವು ಆಟಗಾರರಿಗೆ ನೀಡಿರುವ ಪದ್ಮ ಶ್ರೀ ಮತ್ತು ಪದ್ಮ ಭೂಷಣ ಪ್ರಶಸ್ತಿಗಳ ಬಗ್ಗೆ ಏನು ಮಾಡುತ್ತಾರೆ ಎಂದು ಆಟಗಾರರ ಹೆಸರು ಹೇಳದೆಯೇ ಪ್ರಭಾಕರ್ ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರ ಅಜರುದ್ದೀನ್ರಿಗೆ ಪದ್ಮಶ್ರೀ ಹಾಗೂ ಕಪಿಲ್ದೇವ್ರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications