ಸೂಕ್ತ ವಧು, ಯೋಗ್ಯ ವರನಿಗಾಗಿ ಹುಡುಕುತ್ತೀದ್ದೀರಾ?ಇಲ್ಲಿ ಕ್ಲಿಕ್ಕಿಸಿ
ಬೆಂಗಳೂರು : ಗೃಹಸ್ಥಾಶ್ರಮ ಸೇರಬಯಸುವವರು, ಮರುಮದುವೆ ಆಗ ಬಯಸುವವರು ಅಂದರೆ ವಿಧುರರು, ವಿಧವೆಯರು, ವಿಚ್ಛೇದಿತರು ಒಂದೇ ವೇದಿಕೆಯಲ್ಲಿ ಸೇರಿ ತಮಗೊಪ್ಪುವ ಬಾಳ ಸಂಗಾತಿಯನ್ನು ಆರಿಸಿಕೊಳ್ಳುವುದಕ್ಕೆ ಇಲ್ಲೊಂದು ಸದವಕಾಶ. ಆದರೆ ಒಂದು ಕಂಡೀಷನ್. ನೀವು ತ್ರಿಮತಸ್ಥ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿರಬೇಕು.
ವಧೂವರಾನ್ವೇಷಣೆಯನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿರುವ ಕತ್ರಿಗುಪ್ಪೆ ಬನಶಂಕರಿ ಪ್ರದೇಶದ ಬಾಂಧವ್ಯ ಸಂಸ್ಥೆ ಹೊಸ ಸಹಸ್ರಮಾನದ ಬೃಹತ್ ವಧೂ-ವರ ಮುಖಾಮುಖಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಮುಖಾಮುಖಿಯಲ್ಲಿ ವಧೂವರರು ಹಾಗೂ ಪೋಷಕರು ಭಾರೀ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಬೆಂಗಳೂರಿನ ಚಾಮರಾಜಪೇಟೆ 5 ನೇ ಮುಖ್ಯರಸ್ತೆಯಲ್ಲಿರುವ ಶ್ರೀರಾಮಮಂದಿರದಲ್ಲಿ ಜನವರಿ 28 ರಂದು (ಶನಿವಾರ) ಮುಖಾಮುಖಿ ಕಾರ್ಯಕ್ರಮ ಏರ್ಪಾಟಾಗಿದೆ. ಅಂಗವಿಕಲರಿಗೆ ವಿಶೇಷ ಮುಖಾಮುಖಿ ಅದೇ ದಿವಸ ಮಧ್ಯಾಹ್ನ 3.30 ಕ್ಕೆ ನಡೆಯುತ್ತದೆ.
ಭಾಗವಹಿಸಲು ಇಷ್ಟಪಡುವವರು ವಿವರಗಳಿಗೆ ಈ ಕೆಳಕಂಡ ವಿಳಾಸವನ್ನು ಸಂಪರ್ಕಿಸಬಹುದು.
ಬಾಂಧವ್ಯ ವಧು - ವರಾನ್ವೇಷಣಾ ಕೇಂದ್ರ, ಕೇರಾಫ್ ಮಂದಾರ ಟ್ರಾವಲ್ಸ್, ರಶ್ಮಿ ಕಲ್ಯಾಣ ಮಂಟಪದ ಹತ್ತಿರ, ಕತ್ರಿಗುಪ್ಪೆ ಮುಖ್ಯ ರಸ್ತೆ, ಬನಶಂಕರಿ ಮೂರನೇ ಹಂತ , ಬೆಂಗಳೂರು 560085
ದೂರವಾಣಿ 080-6791564, 6692790
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications