ಜ.19: ಪ್ರಧಾನಿಯಿಂದ ಕುಂಬಳಗೋಡಿನ ಅಂತರರಾಷ್ಟ್ರೀಯ ಶಾಲೆ ಉದ್ಘಾಟನೆ
ಬೆಂಗಳೂರು : ಆದಿಚುಂಚನಗಿರಿ ಮಠದ ಆಶ್ರಯದಲ್ಲಿ ಕುಂಬಳಗೋಡಿನಲ್ಲಿ ಸ್ಥಾಪಿಸಲಾಗಿರುವ ಬಿಜಿಎಸ್ ಅಂತರ ರಾಷ್ಟ್ರೀಯ ಶಾಲೆಯನ್ನು ಜನವರಿ 19ರಂದು ಪ್ರಧಾನಿ ವಾಜಪೇಯಿ ಉದ್ಘಾಟಿಸಲಿದ್ದಾರೆ.
25 ಕೋಟಿ ರೂಪಾಯಿ ವೆಚ್ಚದ ವಿದ್ಯಾಸೌಧವನ್ನು ಉದ್ಘಾಟಿಸಲು ಪ್ರಧಾನಿ ಒಪ್ಪಿಕೊಂಡಿರುವುದಾಗಿ ಮಠಾಧಿಪತಿ ಆದಿಚುಂಚನಗಿರಿ ಸ್ವಾಮೀಜಿಗಳು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಜನವರಿ 19ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ರಾಜ್ಯಪಾಲೆ ರಮಾದೇವಿ ಹಾಗೂ ಕೇಂದ್ರ ಮಂತ್ರಿಗಳಾದ ವೆಂಕಯ್ಯ ನಾಯ್ಡು ಮತ್ತು ಅನಂತ ಕುಮಾರ್ ಭಾಗವಹಿಸಲಿದ್ದಾರೆ.
ದೆಹಲಿ ಮತ್ತು ಮುಂಬಯಿಗಳಲ್ಲಿ ಕೂಡ ವಿದ್ಯಾ ಸಂಸ್ಥೆಗಳನ್ನು ತೆರೆಯುವ ಉದ್ದೇಶ ಮಠಕ್ಕಿದೆ. ಅಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಅಧ್ಯಯನ ಸಂಸ್ಥೆಯಾಂದನ್ನು ಮಠ ದೆಹಲಿಯಲ್ಲಿ ತೆರೆಯಲಿದೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications