ಮಾನವೀಯತೆಯಿಂದ ವೀರಪ್ಪನ್ಗೆ ಕ್ಷಮೆ ನೀಡಿ -ಶರಣ ಸಮ್ಮೇಳನ
ಹುನಗುಂದ : ಕರ್ನಾಟಕ ಮತ್ತು ತಮಿಳು ನಾಡು ಸರಕಾರಗಳು ವೀರಪ್ಪನ್ನನ್ನು ಹಿಡಿಯುವ ನಾಟಕ ಆಡುವ ಮೂಲಕ ವೃಥಾ ಹಣ ಖರ್ಚು ಮಾಡುತ್ತಿವೆ. ಮಾನವೀಯತೆಯ ದೃಷ್ಟಿಯಿಂದ ನರಹಂತಕ ವೀರಪ್ಪನ್ಗೆ ಕ್ಷಮಾದಾನ ನೀಡಬೇಕು ಎಂದು ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ.
ಅವರು ಸೋಮವಾರ, ಕೂಡಲ ಸಂಗಮದಲ್ಲಿ ನಡೆದ ಶರಣ ಸಮ್ಮೇಳನದ ಸಮಾರೋಪದಲ್ಲಿ ಮಾತನಾಡುತ್ತಿದ್ದರು. ಸಮಾರಂಭವನ್ನು ರಾಷ್ಟ್ರೀಯ ಬಸವ ದಳದ ರಾಜ್ಯಾಧ್ಯಕ್ಷ ಸುಭಾಷ ಪಾಟೀಲ ಉದ್ಘಾಟಿಸಿದರು. ಚನ್ನ ಬಸವರಾಜ ಸ್ವಾಮೀಜಿ ಪ್ರಾಸ್ತಾವಿಕ ಭಾಷಣ ಮಾಡಿದರು.
ಶರಣ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು :
- ವೀರಪ್ಪನ್ ಮತ್ತು ನಕ್ಸಲೈಟರು ಶರಣಾದರೆ, ಸರಕಾರ ಕ್ಷಮಾದಾನ ನೀಡಬೇಕು.
- ವೀರಶೈವ ಮಹಾಸಭಾದವರು, ವೀರಶೈವ ಪದದ ಬದಲಿಗೆ ಲಿಂಗಾಯತ ಪದ ಬಳಸಬಾರದು. ಬಳಸಿದಲ್ಲಿ ಶರಣ ಮೇಳ ನ್ಯಾಯಾಲಯದ ಕಟ್ಟೆ ಏರುತ್ತದೆ.
- ವೀರಶೈವ ಮಹಾಸಭಾ ಮತಾಂಧ ಸಂಸ್ಥೆ , ಜಿಎಸ್ಎಸ್ ಮತ್ತು ಚಿದಾನಂದ ಮೂರ್ತಿ ಅವರಿಗೆ ಬಹಿಷ್ಕಾರ ಹಾಕಿರುವುದು ಖಂಡನೀಯ.
- ಬಸವ ಜಯಂತಿಗೆ ಕಡ್ಡಾಯವಾಗಿ ಶುಭಾಶಯ ಬರೆಯಬೇಕು. ದಿನ ಬದುಕಿನದಲ್ಲಿ ಲಿಂಗಾಯತರು ಗಣ ಲಾಂಛನವನ್ನು ಬಳಸಬೇಕು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications