ಹಚ್ಚುವ ಅಕ್ಷರ ದೀಪವ : ನವ ಸಾಕ್ಷರರಿಗೆ 1300 ಗ್ರಂಥಾಲಯ
ಗುಲ್ಬರ್ಗ : ನವ ಸಾಕ್ಷರರಿಗಾಗಿ 1,300ಗ್ರಂಥಾಲಯಗಳನ್ನು ಸ್ಥಾಪನೆ ಹಾಗೂ ವಿಶೇಷ ಕಾರ್ಯಕ್ರಮಗಳಿಗಾಗಿ ರಾಷ್ಟ್ರೀಯ ಸಾಕ್ಷರತಾ ಆಂದೋಲನ 2.37 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.
ಸಾಕ್ಷರತಾ ಕಿರಣ ಸಮಿತಿಯ ಅಧ್ಯಕ್ಷರಾಗಿರುವ ಗುಲ್ಬರ್ಗ ಜಿಲ್ಲಾಧಿಕಾರಿ ಲಕ್ಷೀನಾರಾಯಣ ಸೋಮವಾರ ಈ ವಿಷಯ ತಿಳಿಸಿದರು. ಇತ್ತೀಚೆಗೆ ಸಮಿತಿ ಸಭೆ ಸೇರಿದ ಸಂದರ್ಭದಲ್ಲಿ ಗ್ರಂಥಾಲಯ ಸ್ಥಾಪನೆಯ ನಿರ್ಧಾರ ಕೈಗೊಳ್ಳಲಾಯಿತು ಎಂದು ಅವರು ಹೇಳಿದರು.
ನವಸಾಕ್ಷರಿಗಾಗಿಯೇ ಆರಂಭವಾಗಲಿರುವ ಈ ಲೈಬ್ರರಿಗಳಲ್ಲಿ ಅಗತ್ಯ ಪುಸ್ತಕಗಳನ್ನು ಒದಗಿಸಲಾಗುವುದು. ನವಸಾಕ್ಷರರಿಗೆ ಓದಲು ಸುಲಭವಾಗುವ ಸಾಹಿತ್ಯ ರಚನೆಗಾಗಿ ಪ್ರಾದೇಶಿಕ ಬರಹಗಾರರನ್ನು ಒತ್ತಾಯಿಸಲಾಗುವುದು. ಅಂತಹ ಬರಹಗಾರರನ್ನು ಆರ್ಥಿಕವಾಗಿಯೂ ಪ್ರೋತ್ಸಾಹಿಸಲಾಗುವುದು ಎಂದು ಲಕ್ಷ್ಮೀನಾರಾಯಣ್ ಹೇಳಿದರು.
ರಾಷ್ಟ್ರೀಯ ಸಾಕ್ಷರತಾ ಆಂದೋಲನದ ಆದೇಶದ ಮೇರೆಗೆ ಸಭೆಯಲ್ಲಿ 29 ಮಂದಿಯ ಸಮಿತಿಯನ್ನು ರಚಿಸಲಾಗಿದೆ. ಗುಲ್ಬರ್ಗಾ ನಗರ, ವಿಭಾಗ ಮತ್ತು ತಾಲ್ಲೂಕಿನ ಪ್ರತಿನಿಧಿಗಳು ಈ ಸಮಿತಿಯಲ್ಲಿರುತ್ತಾರೆ. ಪ್ರಸ್ತುತ ಜಿಲ್ಲೆಯಲ್ಲಿ ಶೇ 52ರಷ್ಟು ಸಾಕ್ಷರತೆ ಇದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications