ಪಿಕ್ನಿಕ್ ಹೋದ ಬೆಂಗಳೂರಿನ 6 ಯುವಕರು ಕಾವೇರಿ ಪಾಲು
ಟಿ.ನರಸೀಪುರ : ಇಡೀ ದೇಶದ ಜನಮನ ಭಾರತದಲ್ಲಿ ಸಂಭವಿಸಿರುವ ಭೂಕಂಪನದ ತೀವ್ರತೆಯ ಕಡೆಗಿರುವ ಸಂದರ್ಭದಲ್ಲೇ ಬೆಂಗಳೂರಿನ 6 ಯುವಕರು ಶುಕ್ರವಾರ ಕಾವೇರಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಶುಕ್ರವಾರ ಗಣ ರಾಜ್ಯೋತ್ಸವದ ರಜಾ ಪ್ರಯುಕ್ತ ಪಿಕ್ನಿಕ್ಗೆ ಬಂದ 14 ಯುವಕರ ತಂಡದ ಈ ನತದೃಷ್ಟರೆಂದರೆ- ಗುರುಪ್ರಸಾದ್ (24), ಗೋಪಿನಾಥ (24), ನಾಗೇಂದ್ರ (25), ರವಿಕುಮಾರ್ (24), ಮಹೇಶ್ (24) ಹಾಗೂ ಮಂಜುನಾಥ್ (24). ಕಾಲು ಜಾರಿ ನದಿಯಲ್ಲಿ ಮುಳುಗಿ ಹೋಗುತ್ತಿದ್ದ ಒಬ್ಬನನ್ನು ಕಾಪಾಡಲು ಹೋಗಿ ಇನ್ನೂ ಐವರೂ ಕೊಚ್ಚಿಹೋಗಿದ್ದಾರೆ. ಎದು ಮೈಸೂರು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
ಪರಿಣತ ಈಜುಗಾರರು ಕೊಚ್ಚಿಹೋದ ಹೆಣಗಳ ಹೊರತೆಗೆಯಲು ಶುಕ್ರವಾರ ಸಂಜೆಯಿಂದ ರಾತ್ರಿವರೆಗೂ ಶತಾಯ ಗತಾಯ ಯತ್ನಿಸಿದರು. ಆದರೆ ಅವರ ಯತ್ನ ಫಲ ನೀಡಲಿಲ್ಲ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications