ದಲಿತ ಕವಿ ಸಿದ್ಧಲಿಂಗಯ್ಯ ಅವರಿಗೆ ಸಂದೇಶ ಕನ್ನಡ ಸಾಹಿತ್ಯ ಪ್ರಶಸ್ತಿ
ಮಂಗಳೂರು : ದಲಿತ ಕವಿ ಸಿದ್ದಲಿಂಗಯ್ಯ ಅವರಿಗೆ ಸಂದೇಶ ಪ್ರತಿಷ್ಠಾನ , ಸಂದೇಶ ಕನ್ನಡ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಿದೆ.
ಸಂದೇಶ ಪ್ರತಿಷ್ಠಾನದ ಹತ್ತನೇ ವರ್ಷದ ಸಂದೇಶ ಮಾಧ್ಯಮ ಪ್ರಶಸ್ತಿಗಳನ್ನು ಮಂಗಳೂರಿನಲ್ಲಿ ಶನಿವಾರ ಪ್ರತಿಷ್ಠಾನದ ನಿರ್ದೇಶಕ ಡೆವಿಸ್ ಡೇಸಾ ಪ್ರಕಟಿಸಿದರು. ಬೆಳಗಾವಿಯ ಮಲ್ಲವ್ವ ಮೇಗೇರಿ ಅವರಿಗೆ ಸಂದೇಶ ಕಲಾ ಪ್ರಶಸ್ತಿ, ಮಂಗಳೂರಿನ ಅಭಿವ್ಯಕ್ತಿ ರಂಗಭೂಮಿ ತಂಡಕ್ಕೆ ಸಂದೇಶ ಮಾಧ್ಯಮ ಶಿಕ್ಷಣ ಪ್ರಶಸ್ತಿ, ಮಂಗಳೂರಿನ ಕೆ.ಎನ್. ಟೇಲರ್ಗೆ ಸಂದೇಶ ತುಳು ಸಾಹಿತ್ಯ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.
ಜೆ.ಬಿ. ಮೊರಾಯಿಸ್ರಿಗೆ ಸಂದೇಶ ಕೊಂಕಣಿ ಸಾಹಿತ್ಯ ಪ್ರಶಸ್ತಿ , ಉದಯ ಟಿವಿ ದೈನಿಕ ಧಾರಾವಾಹಿ ಪಾರ್ವತಿಯ ನಿರ್ದೇಶಕ ಎಸ್. ನಾರಾಯಣ್ ಅವರಿಗೆ ಸಂದೇಶ ಟೆಲಿವಿಷನ್ ಪ್ರಶಸ್ತಿ , ಬೆಂಗಳೂರಿನ ನೇಮಿಚಂದ್ರ, ಮಂಗಳೂರಿನ ಒಲವಿನ ಹಳ್ಳಿ ಪುನರ್ನಿವೇಶನ ಕೇಂದ್ರ, ಸಾಗರದ ಗ್ರಾಮಾಂತರ ಸಮುದಾಯ ಕೇಂದ್ರ, ವಿಜ್ಞಾನ ಕೇಂದ್ರ, ಮಂಚಿ ಶಾಸಕ, ಕವಿ, ಬಿ.ಎಂ. ಇದಿನಬ್ಬ, ಮೈಸೂರಿನ ಯೋಗಾನರಸಿಂಹ ಪ್ರಶಸ್ತಿ ಗಿಟ್ಟಿಸಲಿರುವ ಇತರರು.
ಪ್ರಶಸ್ತಿ 10 ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ. ಸಂದೇಶ ವಿಶೇಷ ಪ್ರಶಸ್ತಿ 15 ಸಾವಿರ ರೂಪಾಯಿ ನಗದು , ಪಲಕ ಮತ್ತು ಸ್ಮರಣಿಕೆಯನ್ನು ಹೊಂದಿರುತ್ತದೆ. ಮಂಗಳೂರಿನ ಬಜ್ಜೋಡಿಯಲ್ಲಿರುವ ಸಂದೇಶ ಸದನದಲ್ಲಿ ಫೆಬ್ರವರಿ 23ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. (ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications