ವೀರಪ್ಪನ್ ವಿರುದ್ಧ ವೈಜ್ಞಾನಿಕ ಕಾರ್ಯಾಚರಣೆ - ಆರ್. ರಾಜಗೋಪಾಲನ್
ಚೆನ್ನೈ : ಉಭಯ ರಾಜ್ಯಗಳ ಎಸ್ಟಿಎಫ್ ಪಡೆ ಹಾಗೂ ಗಡಿ ಭದ್ರತಾ ಪಡೆಗಳ ನಡುವೆ ಅತ್ಯುತ್ತಮ ಹೊಂದಾಣಿಕೆಯಿದೆ ಹಾಗೂ ವೀರಪ್ಪನ್ ಶಿಕಾರಿ ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ತಮಿಳುನಾಡು ಪೊಲೀಸ್ ಮಹಾ ನಿರ್ದೇಶಕ ಆರ್. ರಾಜಗೋಪಾಲನ್ ಹೇಳಿದ್ದಾರೆ.
ಇತ್ತೀಚೆಗೆ ಕೇರಳದ ಎಸ್ಟಿಎಫ್ ಕೂಡ ವೀರಪ್ಪನ್ ಶಿಕಾರಿಗೆ ಕೈ ಜೋಡಿಸಿರುವ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಈ ಬಾರಿಯ ಕಾರ್ಯಾಚರಣೆಯಲ್ಲಿ ಯಶಸ್ಸಿನ ಬಗ್ಗೆ ನಾವು ಪೂರ್ಣ ವಿಶ್ವಾಸದಿಂದಿದ್ದೇವೆ ಎಂದರು. ವೆಲ್ಲೂರಿನಲ್ಲಿ ಸೋಮವಾರ ನಡೆದ ಪೊಲೀಸ್ ಅಧಿಕಾರಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡುತ್ತಿದ್ದರು.
ತಮಿಳುನಾಡಿನ ಅರಣ್ಯದಿಂದ ನರಹಂತಕ ವೀರಪ್ಪನ್ ಕೇರಳದ ಕಾಡಿಗೆ ಜಾರಿಕೊಂಡಿದ್ದಾನೆ ಎನ್ನುವ ವರದಿಗಳನ್ನು ನಿರಾಕರಿಸಿದ ಅವರು, ಈ ವಿಷಯ ತಮಗೆ ಗೊತ್ತಾದದ್ದು ಮಾಧ್ಯಮಗಳಿಂದಲೇ ಎಂದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications