ಭೂಕಂಪಕ್ಕೆ 1 ಲಕ್ಷ ಮಂದಿ ತುತ್ತು : ಜಾರ್ಜ್ ಅಂದಾಜು
ನವದೆಹಲಿ : ಗುಜರಾತ್ನಲ್ಲಿ ಸಂಭವಿಸಿರುವ ಭೂಕಂಪಕ್ಕೆ 1 ಲಕ್ಷಕ್ಕೂ ಹೆಚ್ಚು ಮಂದಿ ಬಲಿಯಾಗಿರುವ ಸಾಧ್ಯತೆಯಿದೆ ಎಂದು ಕೇಂದ್ರ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಬಿಬಿಸಿ ವರ್ಲ್ಡ್ ಚಾನೆಲ್ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.
ವೈಮಾನಿಕ ಸಮೀಕ್ಷೆಯಿಂದ ಈ ವಿಷಯ ತಿಳಿದುಬಂದಿರುವುದಾಗಿ ಹೇಳಿದ ಫರ್ನಾಂಡಿಸ್, ಸುಮಾರು 2 ಲಕ್ಷ ಮಂದಿ ಭೂಕಂಪದ ಹೊಡೆತ ತಿಂದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟ್ಟಡಗಳ ಕಳಪೆ ಕಾಮಗಾರಿಯೂ ಬಹುತೇಕರ ಜೀವಹಾನಿಗೆ ಕಾರಣವಾಗಿರುವುದು ಸ್ಪಷ್ಟವಾಗಿದೆ ಎಂದರು. ಈವರೆಗೆ ಸುಮಾರು 7 ಸಾವಿರ ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.
ವಿವಿಧ ಸೇವಾ ತುಕಡಿಗಳು, ಸ್ವಯಂ ಸೇವಾ ಸಂಸ್ಥೆಗಳು (ರೆಡ್ಕ್ರಾಸ್ ಸಹಿತ), ಖಾಸಗಿ ಸೇವಾ ಸಂಘ- ಸಂಸ್ಥೆಗಳು ಗುಜರಾತಿನ ಕಷ್ಟದ ನೊಗವನ್ನು ಹೊತ್ತಿದ್ದು, ಕುಸಿದ ಕಟ್ಟಡದ ಪರಿಕರಗಳ ನಡುವೆ ಹೂತು- ಹುದುಗಿ ಹೋಗಿರುವ ಶವಗಳನ್ನು ಹೊರಗೆತ್ತುವ ಪ್ರಯತ್ನ ನಡೆಸಿದ್ದಾರೆ. 5 ದಿನಗಳ ಕಾಲವಾದ್ದರಿಂದ ಹೆಣಗಳು ಕೊಳೆಯುತ್ತಿದ್ದು, ಗುಜರಾತಿಗೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯೂ ಇದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications