ಕರ್ನಾಟಕ ಎಸ್ಎಟಿಎಫ್ ಬಂಧಿಸಿರುವ ವ್ಯಕ್ತಿ ವೀರಪ್ಪನ್ ಸಹಚರನೆ ?
ಪುದುಪಾದೈ : ನರಹಂತಕ ವೀರಪ್ಪನ್ ಬೆನ್ನು ಬಿದ್ದಿರುವ ಕರ್ನಾಟಕ ವಿಶೇಷ ಪಡೆಯ ಪೊಲೀಸರು, ಶನಿವಾರ ರಾತ್ರಿ ತಮಿಳುನಾಡು- ಕೇರಳ ಗಡಿಯ ಪುದುಪಾದೈ ಅರಣ್ಯ ಪ್ರದೇಶದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಎಸ್ಟಿಎಫ್ ಬಂಧಿಸಿರುವ ವ್ಯಕ್ತಿ ವೀರಪ್ಪನ್ ಗುಂಪಿಗೆ ಸೇರಿದವನೇ ಅಲ್ಲವೇ ಅನ್ನುವ ವಿಷಯ ಈ ವರೆಗೆ ಸ್ಪಷ್ಟವಾಗಿಲ್ಲ . ಕೊಯಮತ್ತೂರು ಮೂಲಗಳು ತಿಳಿಸಿರುವಂತೆ- ಬಂಧಿತ ವ್ಯಕ್ತಿಗೂ ವೀರಪ್ಪನ್ಗೂ ಸಂಬಂಧವಿಲ್ಲ . ಆದರೆ, ಬಂಧಿತ ವ್ಯಕ್ತಿಯೂ ಓರ್ವ ಕಳ್ಳ ಸಾಗಾಣಿಕೆದಾರ ಎಂದು ವರದಿಗಳು ತಿಳಿಸಿವೆ.
ಈ ನಡುವೆ ಉಭಯ ರಾಜ್ಯಗಳ ಎಸ್ಟಿಎಫ್ ಪಡೆಗಳು ಕೇರಳ- ತಮಿಳುನಾಡು ಗಡಿಭಾಗದ ಅರಣ್ಯ ಪ್ರದೇಶದಲ್ಲಿ ವೀರಪ್ಪನ್ಗಾಗಿ ತೀವ್ರ ಶೋಧ ನಡೆಸಿದ್ದಾರೆ. ಸಾವಂತಿ ಅರಣ್ಯ ಪ್ರದೇಶದಲ್ಲಿ ವೀರಪ್ಪನ್ ಅವಿತುಕೊಂಡಿರುವುದಾಗಿ ಬಲವಾಗಿ ನಂಬಿರುವ ಪೊಲೀಸರು, ಕಾರ್ಯಾಚರಣೆಯಲ್ಲಿ ಮೂರು ಹೆಲಿಕ್ಯಾಪ್ಟರ್ಗಳ ಸಹಾಯವನ್ನೂ ಪಡೆದಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications