ಗಂಗೂಲಿ ನೇತೃತ್ವದ ರಾಷ್ಟ್ರೀಯ ತಂಡವನ್ನು ಹಿಂದಿಕ್ಕಿದ ದ್ರಾವಿಡ್ ಪಡೆ
ರಾಯಚೂರು : ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ಸ್ಥಾಪನೆಯ ಸಹಾಯಾರ್ಥ ಬುಧವಾರ ನಡೆದ ಸೀಮಿತ ಓವರ್ಗಳ ಕ್ರಿಕೆಟ್ ಪಂದ್ಯದಲ್ಲಿ ಗಂಗೂಲಿ ನೇತೃತ್ವದ ಭಾರತ ಇತರರ ತಂಡದ ವಿರುದ್ಧ ರಾಹುಲ್ ದ್ರಾವಿಡ್ ನೇತೃತ್ವದ ಕರ್ನಾಟಕ ತಂಡ 3 ವಿಕೆಟ್ಗಳ ಅರ್ಹ ಜಯ ಸಾಧಿಸಿತು.
ಟಾಸ್ ಗೆದ್ದ ಗಂಗೂಲಿ ಬ್ಯಾಟಿಂಗ್ ಆಯ್ದುಕೊಂಡರು. ಕರ್ನಾಟಕದ ಬೌಲರ್ಗಳನ್ನು ಗೋಳು ಹೊಯ್ದುಕೊಂಡ ಗಂಗೂಲಿ ಹಾಗೂ ಲಕ್ಷ್ಮಣ್ ಮೈದಾನದ ಮೂಲೆ ಮೂಲೆಗೆ ಬೌಂಡರಿ, ಸಿಕ್ಸರುಗಳನ್ನು ಹರಿಸಿದರು. ಸೀಮಿತ 40 ಓವರ್ಗಳಲ್ಲಿ ಗಂಗೂಲಿ ದಂಡು 8 ವಿಕೆಟ್ಗಳ ನಷ್ಟಕ್ಕೆ 327 ರನ್ ಗಳಿಸಿತು.
ಭಾರತ ಇತರರ ತಂಡದ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕರ್ನಾಟಕ ತಂಡ ಆರಂಭದಲ್ಲೇ ಕುಸಿತ ಕಂಡಿತು. ಈ ಹಂತದಲ್ಲಿ ಜಯವನ್ನು ಕರ್ನಾಟಕದ ಪರ ವಾಲಿಸಿದ್ದು, ಪ್ರಸ್ತುತ ಕೇಂದ್ರ ವಲಯ ತಂಡವನ್ನು ಪ್ರತಿನಿಧಿಸುತ್ತಿರುವ ರಾಯಚೂರಿನ ಹುಡುಗ ಯರೇಗೌಡ ಚಚ್ಚಿದ 108 ರನ್. ನಾಯಕ ದ್ರಾವಿಡ್ (49) ಹಾಗೂ ವಿಜಯ್ ಭಾರದ್ವಾಜ್ (51) ಶತಕ ಶೂರನಿಗೆ ಅತ್ಯುತ್ತಮ ಬೆಂಬಲ ನೀಡಿದರು.
(ಯುಎನ್ಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications