ಬ್ಯಾಂಕ್ ಅವಶೇಷಗಳಡಿ ಭದ್ರವಾಗಿದ್ದ 20 ಕೋಟಿ ರುಪಾಯಿ
ಬಚಾವ್ : ಎಂಟು ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಬಚಾವ್ ಜಿಲ್ಲೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಟ್ಟದ ಅವಶೇಷಗಳಡಿ ಹೂತು ಹೋಗಿದ್ದ 20 ಕೋಟಿ ರೂಪಾಯಿಗಳನ್ನು ಶುಕ್ರವಾರ ಸೇನೆ ಹೊರತೆಗೆದಿದೆ.
ಗೋದ್ರೇಜ್ ಕಂಪೆನಿಯ ಬೀಗ ತೆರೆಯುವ ಪರಿಣತರನ್ನು ಕರೆಸಿ ಬ್ಯಾಂಕಿನ ಭದ್ರತಾ ಕೋಣೆಯ ಬೀಗ ತೆಗೆದು 20 ಕೋಟಿ ರೂಪಾಯಿ ಹಣವನ್ನು ಹೊರ ತೆಗೆಯಲಾಯಿತು. ಇದರ ಜೊತೆಗೆ ಗ್ರಾಹಕರಿಗೆ ಸೇರಿದ ಮೂರು ಲಾಕರ್ಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಜನವರಿ 26ರಂದು ಸಂಭವಿಸಿದ್ದ ಭೀಕರ ಭೂಕಂಪದಲ್ಲಿ ಬಚಾವ್ ಜಿಲ್ಲೆ ನೆಲಕಚ್ಚಿತ್ತು. ಎಸ್ಬಿಐನ ಬಹುಮಹಡಿ ಕಟ್ಟಡ ಸಂಪೂರ್ಣ ನಾಶವಾಗಿದ್ದು, ಹಣ ವಾಪಾಸು ಸಿಗುವ ಭರವಸೆಯಿರಲಿಲ್ಲ. ಬ್ಯಾಂಕಿನ ವಶದಲ್ಲಿದ್ದ ಸಂಪೂರ್ಣ ಹಣ ಯಾವುದೇ ಕಳ್ಳ ಕಾಕರ ಪಾಲಾಗದೇ ಮರಳಿ ದೊರೆತಿರುವುದು ಬ್ಯಾಂಕಿನ ಅಧಿಕಾರಿಗಳಿಗೆ ಸಮಾಧಾನ ತಂದಿದೆ.
(ಇನ್ಫೋ ವಾರ್ತೆ)
| ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications