ಎಂಜಿನಿಯರಿಂಗ್ ಕ್ಷೇತ್ರದ ಬರಹ, ಕವನಗಳಿಗೆ ಆಹ್ವಾನ
ಬೆಂಗಳೂರು : ಭಾರತೀಯ ಕರ್ನಾಟಕ ಸಂಘವು ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸಲು, ಕವನ ಸಂಕಲನವೊಂದನ್ನು ಹೊರತರಲು ನಿರ್ಧರಿಸಿದೆ. ‘ವೃಷ’ ಎಂಬ ಹೆಸರಿನ ಈ ಸಂಕಲನ ಮಾರ್ಚ್ ಕೊನೆಯ ವೇಳೆಗೆ ಹೊರಬರಲಿದೆ.
ಆಸಕ್ತ ಯುವ ಕವಿಗಳು ಎಲ್ಲೂ ಪ್ರಕಟವಾಗದ ತಮ್ಮ ಮೂರು ಇತ್ತೀಚಿನ ಕವನಗಳನ್ನು ಸಂಕಲನದ ಪ್ರಕಟಣೆಯ ಪರಿಗಣನೆಗಾಗಿ ಕಳುಹಿಸಬಹುದಾಗಿದೆ.
ಎಂಜಿನಿಯರಿಂಗ್ ಬರಹ : ಅಲ್ಲದೆ ಸಂಘವು ಎಂಜಿನಿಯರಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಬರಹಗಳನ್ನೂ ಆಹ್ವಾನಿಸಿದೆ. 100 ಪುಟಗಳ ಹಸ್ತಪ್ರತಿ ಅಥವಾ ಮುದ್ರಿತ ಕೃತಿಗಳನ್ನು ಕಳುಹಿಸಬಹುದು. ಮಹಿಳೆಯರಿಂದ ವೈಚಾರಿಕ ಲೇಖನಗಳು ಹಾಗೂ ಸಾರ್ವಜನಿಕರಿಂದ ಸಣ್ಣ ಕತೆಗಳನ್ನೂ ಆಹ್ವಾನಿಸಲಾಗಿದೆ.
ಆಸಕ್ತರು ಹೆಚ್ಚಿನ ವಿವರಗಳನ್ನು ಡಾ. ಪುಟ್ಟಶಂಕರಪ್ಪ, ಪ್ರಧಾನ ಕಾರ್ಯದರ್ಶಿಗಳು, ಭಾರತೀಯ ಕರ್ನಾಟಕ ಸಂಘ, 348, 9ನೇ ಮುಖ್ಯರಸ್ತೆ, 14ನೇ ಕ್ರಾಸ್, ಇಂದಿರಾನಗರ 2ನೇ ಹಂತ, ಬೆಂಗಳೂರು -560 038 ಅಥವಾ ದೂರವಾಣಿ ಸಂಖ್ಯೆ 5257410. ಸಂಪರ್ಕಿಸಬಹುದು. ಕವನ, ಲೇಖನಗಳು ತಲುಪಲು ಕೊನೆಯ ದಿನಾಂಕ 20 ಫೆಬ್ರವರಿ 2001.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications