ಮುಂದಿನ ವರ್ಷದಿಂದ ಬೆಂಬಲ ಬೆಲೆ ಖರೀದಿ ಇಲ್ಲ
ಬೆಂಗಳೂರು : ಧಾನ್ಯಗಳನ್ನು ಬೆಂಬಲ ಬೆಲೆ ನೀಡಿ ಖರೀದಿಸುವುದರಿಂದ ಬೊಕ್ಕಸದ ಮೇಲೆ ತೀವ್ರ ಹೊರೆ ಬೀಳುವುದರಿಂದ ಮುಂದಿನ ವರ್ಷದಿಂದ ಬೆಂಬೆಲ ಬೆಲೆ ಖರೀದಿಯನ್ನು ಕೈ ಬಿಡಲು ಕೇಂದ್ರ ಸರಕಾರ ಉದ್ದೇಶಿಸಿದೆ.
ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಶಾಂತ ಕುಮಾರ್ ಈ ವಿಷಯವನ್ನು ತಿಳಿಸಿದ್ದು, ಇತ್ತೀಚಿನ ಮೂರು ತಿಂಗಳ ಅವಧಿಯಲ್ಲಿ ಕೇಂದ್ರ ಆಹಾರ ನಿಗಮವು ರಾಜ್ಯದಲ್ಲಿ ಮೆಕ್ಕೆ ಜೋಳ, ರಾಗಿ ಮತ್ತು ಭತ್ತ ಮತ್ತಿತರ ಧಾನ್ಯಗಳನ್ನು ಖರೀದಿಸಿದೆ. ಈ ಅವಧಿಯಲ್ಲಿ ಸುಮಾರು 200 ಕೋಟಿ ರೂಪಾಯಿ ಹಣ ರೈತರನ್ನು ತಲುಪಿದೆ ಎಂದು ಹೇಳಿದರು.
ಇದಕ್ಕೆ ಬದಲಾಗಿ ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ನಿಗಮಗಳೇ ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಿ ನ್ಯಾಯ ಬೆಲೆ ಅಂಗಡಿಗಳಲ್ಲಿ ವಿತರಿಸುವುದು ಮತ್ತು ವಿತರಣೆ ಮತ್ತು ಖರೀದಿ ನಡುವಣ ಅಂತರವನ್ನು ಮಾತ್ರ ಕೇಂದ್ರ ಸರಕಾರ ಭರಿಸಿಕೊಡುವುದು ಸಾಮಾನ್ಯವಾಗಿ ಅನುಸರಿಸಿಕೊಂಡು ಬರುವ ಕ್ರಮ. ಆದರೆ ಈ ಬಾರಿ ಎಲ್ಲ ಬೆಳೆ ಹಾನಿಗೂ ಭಾರತೀಯ ಆಹಾರ ನಿಗಮವೇ ಸ್ಪಂದಿಸಿದೆ. ರಾಜ್ಯ ಸರಕಾರದ ಕ್ರಮ ಬರೇ ಶೂನ್ಯ ಎಂದ ಶಾಂತಕುಮಾರ್ ಇಂದರಿಂದ ಕೇಂದ್ರ ಆಹಾರ ನಿಗಮದ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ ಎಂದು ವಿವರಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications