ಮೊದಲ ಟೆಸ್ಟ್ : ಜೋಷಿಗೆ ಕೊಕ್, ಹಿರ್ವಾನಿಗೆ ಬುಲಾವ್
ನವದೆಹಲಿ : ಫೆ. 27 ರಿಂದ ಮುಂಬಯಿಯಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ಗೆ 14 ಮಂದಿಯ ಭಾರತ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಇತ್ತೀಚೆಗೆ ನಡೆದ ಜಿಂಬಾಬ್ವೆ ವಿರುದ್ಧದ ಟೆಸ್ಟ್ನಲ್ಲಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದ ಕರ್ನಾಟಕದ ಆಲ್ರೌಂಡರ್ ಸುನಿಲ್ ಜೋಷಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಕರ್ನಾಟಕದ ಜಾವಗಲ್ ಶ್ರೀನಾಥ್ ಹಾಗೂ ರಾಹುಲ್ ದ್ರಾವಿಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಲ್ಲಿಗೆ ಭಾರತ ತಂಡದ ಅರ್ಧ ಭಾಗವನ್ನು ಆಕ್ರಮಿಸಿಕೊಂಡಿದ್ದ ಕರ್ನಾಟಕದ ಅಧಿಪತ್ಯ ಇಲ್ಲವಾಗಿದೆ.
ನರೇಂದ್ರ ಹಿರ್ವಾನಿ ಮತ್ತೊಮ್ಮೆ ಟೆಸ್ಟ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಎಲ್ಲಕ್ಕಿಂಥಾ ಆಶ್ಚರ್ಯಕರ ಆಯ್ಕೆಯೆಂದರೆ ಮೋಸದಾಟ ಪ್ರಕರಣದಲ್ಲಿ ಇತ್ತೀಚೆಗೆ ತಾನೆ ನಿರ್ದೋಷಿಯೆಂದು ಘೋಷಿಸಲಾದ ವಿಕೆಟ್ ಕೀಪರ್ ಮೊಂಗಿಯಾ ಆಯ್ಕೆ. ಭರವಸೆಯ ಕೀಪರ್ ವಿಜಯ್ ದಹಿಯಾ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ತಂಡ ಇಂತಿದೆ : ಸೌರವ್ ಗಂಗೂಲಿ (ನಾಯಕ), ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಶಡಗೋಪನ್ ರಮೇಶ್, ಶಿವ ಸುಂದರ್ ದಾಸ್, ವಿವಿಎಸ್ ಲಕ್ಷ್ಮಣ್, ಹೇಮಾಂಗ್ ಬದಾನಿ, ನಯನ್ ಮೊಂಗಿಯಾ, ಜಹೀರ್ ಖಾನ್, ಅಜಿತ್ ಅಗರ್ಕರ್, ರಾಹುಲ್ ಸಾಂಘ್ವಿ , ಹರ್ಬಜನ್ ಸಿಂಗ್, ನರೇಂದ್ರ ಹಿರ್ವಾನಿ ಹಾಗೂ ಜಾವಗಲ್ ಶ್ರೀನಾಥ್.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications