ಬೀರೂರಿನಲ್ಲಿ ಫೆ. 28 ರಂದು ಉಪ್ಪಾರ ವಧೂ ವರರ ಸಮಾವೇಶ
ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಅಶೋಕನಗರದಲ್ಲಿ ಉಪ್ಪಾರ ಜನಾಂಗದ ವಧೂ ವರರ ಹಾಗೂ ಪೋಷಕರ ಮುಖಾಮುಖಿ ಸಮಾವೇಶ ಫೆ. 28 ರಂದು ನಡೆಯಲಿದೆ.
ಕರ್ನಾಟಕ ರಾಜ್ಯ ಉಪ್ಪಾರ ಕಲ್ಯಾಣ ಸಂಘ ಹಾಗೂ ಕಡೂರು ತಾಲ್ಲೂಕು ಉಪ್ಪಾರ ಸಂಘಗಳು ಜಂಟಿಯಾಗಿ ಸಮಾವೇಶವನ್ನು ಏರ್ಪಡಿಸಿವೆ. ಫೆ. 28 ರಂದು ಬೆಳಿಗ್ಗೆ 10.30 ಕ್ಕೆ ಪಟ್ಟಣದ ಶ್ರೀರಾಮ ದೇವಾಲಯದ ಆವರಣದಲ್ಲಿ ಸಮಾವೇಶ ಪ್ರಾರಂಭವಾಗುವುದು.
ಆಸಕ್ತ ವಧೂ ವರರು ಹಾಗೂ ಪೋಷಕರು ಎ.ವಿ. ಲೋಕೇಶ ಉಪ್ಪಾರ, ಪ್ರಧಾನ ಕಾರ್ಯದರ್ಶಿ, 504, 11 ನೇ ಅಡ್ಡರಸ್ತೆ , 13 ನೇ ಭಗೀರಥ ಮುಖ್ಯರಸ್ತೆ , ಗೋಕುಲ ಮೊದಲನೇ ಹಂತ, ಬೆಂಗಳೂರು ಈ ವಿಳಾಸವನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080- 3374070 ಯಲ್ಲಿ ಲೋಕೇಶ್ ಲಭ್ಯರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications