ಗುಲ್ಬರ್ಗಾ ಜಿಲ್ಲೆಯ 190 ಗ್ರಾಮಗಳಿಗೆ ನೀವು ಬಸ್ಸಿನಲ್ಲಿ ಹೋಗುವಂತಿಲ್ಲ
ಬೆಂಗಳೂರು : ರಸ್ತೆಗಳಿಲ್ಲದ ಕಾರಣ, ಜಿಲ್ಲೆಯ 190 ಗ್ರಾಮಗಳು ಬಸ್ ಸೌಲಭ್ಯ ಹೊಂದಿಲ್ಲ ಎಂದು ಸಾರಿಗೆ ಸಚಿವ ಸಿ.ಆರ್. ಸಗೀರ್ ಅಹ್ಮದ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಬಿಜೆಪಿಯ ಡಾ.ಎ.ಎಚ್. ಶಿವಯೋಗಿ ಸ್ವಾಮಿ ಅವರ ಪ್ರಶ್ನೆಗೆ ಬುಧವಾರ ಉತ್ತರಿಸುತ್ತಿದ್ದ ಸಚಿವರು, ಗುಲ್ಬರ್ಗಾ ಜಿಲ್ಲೆಯ 150 ಮಾರ್ಗಗಳು ರಾಷ್ಟ್ರೀಕರಣಗೊಂಡಿವೆ. ಆದರೆ, 190 ಹಳ್ಳಿಗಳಿಗೆ ಸಮರ್ಪಕ ರಸ್ತೆಗಳು ಇಲ್ಲದ ಕಾರಣ ಇನ್ನೂ ಬಸ್ ಸೌಲಭ್ಯ ಕಲ್ಪಿಸಲಾಗಿಲ್ಲ ಎಂದರು.
ಸಚಿವರು ನೀಡಿರುವ ಮಾಹಿತಿಯ ಪ್ರಕಾರ - ಗುಲ್ಬರ್ಗಾ ತಾಲ್ಲೂಕಿನ 17, ಜೇವರ್ಗಿಯ 24, ಆಳಂದದ 4, ಅಫಜಲ್ಪುರದ 7, ಚಿಂಚೋಳಿಯ 14, ಯಾದಗಿರಿಯ 31, ಶಹಾಪೂರದ 20, ಸುರಪುರದ 28, ಚಿತ್ತಾಪುರದ 13, ಹಾಗೂ ಸೇಡಂ ತಾಲ್ಲೂಕಿನ 32 ಗ್ರಾಮಗಳು ಈವರೆಗೆ ಬಸ್ ಕಂಡಿಲ್ಲ .
ಕೊನೆಸಿಡಿ : ರಸ್ತೆ ಹಾಗೂ ಬಸ್ಸುಗಳನ್ನು ಆ 190 ಹಳ್ಳಿಗಳ ಮಂದಿ ಕಾಣುವುದ್ಯಾವಾಗ ಅನ್ನುವ ಬಗ್ಗೆ ಸಚಿವರು ಏನನ್ನೂ ಹೇಳಿಲ್ಲ . ದೇಶಕ್ಕೆ ಸ್ವಾತಂತ್ರ್ಯ ಬಂದು ಕೇವಲ 50 ವರ್ಷಗಳು ಮಾತ್ರ ತುಂಬಿರುವುದರಿಂದ ಜನ ಭರವಸೆ ಕಳೆದುಕೊಳ್ಳದಿರಲಿ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications