ನಿಂತಲ್ಲಿ ನಿಲ್ಲಲಾರದ ನರಹಂತಕ ವೀರಪ್ಪನ್ ಕರ್ನಾಟಕದ ಕಾಡಿನತ್ತ
ಚಾಮರಾಜನಗರ : ಕರ್ನಾಟಕ ಹಾಗೂ ತಮಿಳುನಾಡು ಎಸ್ಟಿಎಫ್ ಪಡೆಗಳನ್ನು ದಿಕ್ಕು ತಪ್ಪಿಸುತ್ತ ನಿಂತಲ್ಲಿ ನಿಲ್ಲಲಾರದೆ ಕಾಡಿನಲ್ಲಿ ಅಲೆಯುತ್ತಿರುವ ನರಹಂತಕ ವೀರಪ್ಪನ್ ತಮಿಳುನಾಡು, ಕೇರಳ ಅರಣ್ಯಗಳನ್ನು ಪೂರೈಸಿಕೊಂಡು ಪ್ರಸ್ತುತ ಕರ್ನಾಟಕದ ಕಾಡಿನತ್ತ ನಡೆಯುತ್ತಿರುವ ಇಂಗಿತವನ್ನು ಗುಪ್ತದಳ ಮೂಲಗಳು ವ್ಯಕ್ತ ಪಡಿಸಿವೆ.
ತಮಿಳುನಾಡಿನ ಸತ್ಯಮಂಗಲಂ ಅರಣ್ಯ ವ್ಯಾಪ್ತಿಯ ಬಣ್ಣಾರಿ, ರಾಮಬೈಲೂರು, ಚಿಕ್ಕರಸನಪಾಳ್ಯಂ ಹಾಗೂ ಪುಳಿಯಂ ಗೋಂಬೈ ಅರಣ್ಯ ಪ್ರದೇಶಗಳಲ್ಲಿ ವೀರಪ್ಪನ್ ಚಟುವಟಿಕೆ ಕಳೆದೆರಡು ದಿನಗಳಲ್ಲಿ ಕಂಡು ಬಂದಿದ್ದು , ಈ ಅರಣ್ಯ ಪ್ರದೇಶದ ಮೂಲಕ ಕರ್ನಾಟಕದ ಅರಣ್ಯಕ್ಕೆ ಸುರಕ್ಷತೆಯ ಉದ್ದೇಶದಿಂದ ವೀರಪ್ಪನ್ ಪ್ರವೇಶಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ವಿಶೇಷ ಕಾರ್ಯಾಚರಣೆ ಪಡೆಗೆ ಹೊಂದಿಕೊಂಡಿರುವ ಗುಪ್ತದಳದ ಅಧಿಕಾರಿಯಾಬ್ಬರು ತಿಳಿಸಿದ್ದಾರೆ.
ಈ ನಡುವೆ, ವೀರಪ್ಪನ್ ಪ್ರವೇಶದ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಪ್ರದೇಶದ ಅರಣ್ಯ ಪ್ರದೇಶಗಳ ಮೇಲೆ ಕರ್ನಾಟಕ ಪಡೆಗಳು ವಿಶೇಷ ಗಮನ ಹರಿಸಿವೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications