ಮೈಸೂರಿನಿಂದ ಭೂಕಂಪ ಗ್ರಸ್ತ ಗುಜರಾತ್ನತ್ತ ಆದಿಜಿನ
ಮೈಸೂರು : ಗುಜರಾತ್ನ ತರಂಗ ನಗರದಲ್ಲಿ ಸ್ಥಾಪನೆಯಾಗಲಿರುವ ಆದಿ ತೀರ್ಥಂಕರ ವಿಗ್ರಹದ ಕೆತ್ತನೆ ಕಾರ್ಯ ಇದೀಗ ಪೂರ್ಣಗೊಂಡಿದ್ದು , 22 ಟನ್ ಭಾರದ ಆದಿ ತೀರ್ಥಂಕರ ವಿಗ್ರಹ ಮೈಸೂರಿನಿಂದ ಗುಜರಾತ್ಗೆ ಪ್ರಯಾಣ ಬೆಳೆಸಿದೆ.
ಹತ್ತು ಅಡಿ ಎತ್ತರದ ಆದಿತೀರ್ಥಂಕರರ ವಿಗ್ರಹ ಕಮಲದ ಹೂವಿನ ಮೇಲೆ ನಿಂತಿದೆ. ಶಿಲ್ಪಕಲೆಗಾಗಿ ಮೈಸೂರು ಮಹಾರಾಜರಿಂದ ಪ್ರಶಸ್ತಿ ಪಡೆದಿದ್ದ ಪ್ರಸಿದ್ಧ ಶಿಲ್ಪಕಾರ ಬಸವಣ್ಣ ಅವರ ಪುತ್ರ ಯೋಗರಾಜ್ ಅವರು ಈ ವಿಗ್ರಹವನ್ನು ಕೆತ್ತಿದ್ದಾರೆ. ಯೋಗರಾಜ್ ರಾಷ್ಟ್ರ ಪ್ರಶಸ್ತಿ ವಿಜೇತರು.
15 ತಿಂಗಳ ಅವಧಿಯಲ್ಲಿ ನಿರಂತರ ಪರಿಶ್ರಮದ ನಂತರ ಈ ವಿಗ್ರಹ ಕೆತ್ತನೆಯ ಕೆಲಸ ಸಂಪೂರ್ಣವಾಗಿದೆ. ಯೋಗರಾಜ್ ಅವರು ಮೈಸೂರು ಅರಮನೆಯಲ್ಲಿರುವ ಗಾಯತ್ರಿ ದೇವಸ್ಥಾನದಲ್ಲಿ 64 ದೇವ ದೇವಿಯರ ವಿಗ್ರಹಗಳನ್ನು ಹಾಗೂ ಮಂಡ್ಯದ ಈಶ್ವರ ದೇವಸ್ಥಾನಕ್ಕೆ 8 ಟನ್ ಭಾರದ ನಂದಿ ವಿಗ್ರಹವನ್ನು ಕೆತ್ತಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications