ರಾಯಚೂರಿನಲ್ಲಿ ಕಾರ್ಕೋಟಕ ರೋಗ, 8 ಮಂದಿ ಬಲಿ
ರಾಯಚೂರು : ಕಳೆದ ಒಂದು ವಾರದಿಂದ ಸಿಂಧನೂರು ತಾಲ್ಲೂಕಿನ ಚಿಕ್ಕ ಬೇರಿಗೆ ಗ್ರಾಮದಲ್ಲಿ ಕಾಣಿಸಿಕೊಂಡಿರುವ ಕಾರ್ಕೋಟಕ ಎಂಬ ವಿಚಿತ್ರ ರೋಗ ಎಂಟು ಜನರನ್ನು ಬಲಿ ತೆಗೆದುಕೊಂಡಿದೆ.
ಸುಮಾರು 450 ಮಂದಿಗೆ ಕಾರ್ಕೋಟಕ ರೋಗದಿಂದ ನರಳುತ್ತಿದ್ದು , ಅವರಲ್ಲಿ 29 ಮಂದಿಯ ಸ್ಥಿತಿ ಗಂಭೀರವಾಗಿದೆ. ಯಾವುದೇ ಮುನ್ಸೂಚನೆಯಿಲ್ಲದೆ ಕಾಣಿಸಿಕೊಳ್ಳುವ ಜ್ವರದಿಂದ ವ್ಯಕ್ತಿಯು ನಿತ್ರಾಣವಾಗಿ ಎರಡೇ ದಿನದಲ್ಲಿ ಅಸು ನೀಗುವುದು ಈ ರೋಗದ ಲಕ್ಷಣವಾಗಿದ್ದು , ಚಿಕಿತ್ಸೆ ನೀಡುವುದು ಕಷ್ಟವಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅತಿಯಾದ ಕ್ರಿಮಿನಾಶಕ ಮತ್ತು ರಸಗೊಬ್ಬರ ಬಳಕೆಯಿಂದ ರಾಸಾಯನಿಕ ವಸ್ತುಗಳು ಅಂತರ್ಜಲದಲ್ಲಿ ಸೇರುತ್ತವೆ. ಇದರಿಂದಾಗಿ ಕುಡಿಯುವ ನೀರಿನ ಮೂಲಕ ಹರಡುವ ಈ ರಾಸಾಯನಿಕಗಳು ರೋಗಕ್ಕೆ ಕಾರಣವಾಗುತ್ತವೆ ಎಂದು ವಿಶ್ವ ಸಂಸ್ಥೆಯ ಅಧ್ಯಯನ ಹೇಳುತ್ತದೆ. ರಾಯಚೂರಿನಲ್ಲಿ ಕಾಣಿಸಿಕೊಂಡಿರುವ ರೋಗದ ಹಿನ್ನೆಲೆಯೂ ಇದೇ ಆಗಿರಬಹುದು ಎಂದು ಶಂಕಿಸಲಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications