ಸಿಂಧನೂರಿನ ಸುಕೋ ಬ್ಯಾಂಕಿಗೆ ಐಎಸ್ಓ 9002 ಗರಿ
ಬೆಂಗಳೂರು: ಸಿಂಧನೂರಿನ ಸುಕೋ ಬ್ಯಾಂಕ್ ರಾಜ್ಯದ ಅತ್ಯುತ್ತಮ ಸಹಕಾರಿ ಬ್ಯಾಂಕ್ ಎಂದು ಗುರುತಿಸಿಕೊಂಡಿದ್ದು, ಪ್ರತಿಷ್ಠಿತ ಐಎಸ್ಒ 9002 ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ.
ಕಳೆದ ಸಾಲಿನಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿದ್ದ ಕರ್ನಾಟಕ ಸಹಕಾರಿ ಸೌಹಾರ್ದ ಕಾಯ್ದೆಯನ್ನು ತನ್ನ ಆಡಳಿತದಲ್ಲಿ ರೂಢಿಸಿಕೊಂಡಿರುವ ಪ್ರಥಮ ಬ್ಯಾಂಕ್ ಎನ್ನುವ ಅಗ್ಗಳಿಕೆ ಸಿಂಧನೂರು ಸುಕೋ ಬ್ಯಾಂಕಿನದಾಗಿದೆ. ಜೊತೆಗೆ ಐಎಸ್ಓ 9002 ಪ್ರಮಾಣ ಪತ್ರವನ್ನೂ ಗಿಟ್ಟಿಸಿಕೊಂಡಿರುವ ಹೆಗ್ಗಳಿಕೆಯೂ ಬ್ಯಾಂಕಿಗೆ ಸಂದಿದೆ. ಕಳೆದ ಶನಿವಾರದಂದು ಕರ್ನಾಟಕ ರಾಜ್ಯ ಸಹಕಾರ ಪಟ್ಟಣಗಳ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ವತಿಯಿಂದ ಪ್ರಮಾಣ ಪತ್ರ ಪಡೆದಿದೆ.
ಬ್ಯಾಂಕಿನ ಅಧ್ಯಕ್ಷ ಮನೋಹರ ಮಸ್ಕಿ ಅವರಿಗೆ ರಾಜ್ಯ ಸಹಕಾರಿಗಳ ನಿಬಂಧಕ ಟಿ. ವೈ. ನಯಾಜ್ ಅಹಮ್ಮದ್ ಅವರು ಪ್ರಮಾಣ ಪತ್ರವನ್ನು ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಸೌಹಾರ್ದ ಕಾಯ್ದೆಯನ್ನು ರೂಢಿಸಿಕೊಂಡಿರುವ ಸಿಂಧನೂರಿನ ಜನತಾ ಬಜಾರ್ ಮತ್ತು ಹೊಸಪೇಟೆಯ ವಿಕಾಸ ಸಹಕಾರಿ ಬ್ಯಾಂಕ್ಗಳಿಗೂ ಪ್ರಮಾಣ ಪತ್ರ ವಿತರಿಸಲಾಯಿತು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications