ದಂಡುಪಾಳ್ಯ ಗ್ಯಾಂಗ್ನ ಶೀಘ್ರ ವಿಚಾರಣೆಗೆ ವಿಶೇಷ ನ್ಯಾಯಾಲಯ?
ಬೆಂಗಳೂರು : ಕೊಲೆ, ರೇಪ್ ದರೋಡೆಗಳಂತಹ ಸುಮಾರು ನೂರಕ್ಕೂ ಹೆಚ್ಚು ಕೃತ್ಯ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ದಂಡುಪಾಳ್ಯ ಗ್ಯಾಂಗಿನ ವಿಚಾರಣೆಗಾಗಿ ರಾಜ್ಯ ಸರಕಾರ ವಿಶೇಷ ನ್ಯಾಯಾಲಯವೊಂದನ್ನು ರಚಿಸುವಂತೆ ಹೈಕೋರ್ಟ್ಗೆ ಶಿಫಾರಸು ಮಾಡಿದೆ ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ವಿಧಾನ ಸಭೆಯಲ್ಲಿ ಶುಕ್ರವಾರ ಹೇಳಿದ್ದಾರೆ.
ಇದರ ಜೊತೆಗೆ ಚರ್ಚ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ ವಿಶೇಷ ನ್ಯಾಯಾಲಯ ರಚಿಸುವಂತೆ ಹೈಕೋರ್ಟಿಗೆ ಮನವಿ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ದಂಡುಪಾಳ್ಯ ಕೃಷ್ಣ ಗ್ಯಾಂಗಿನ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನೂ ಮೂವರ ಬಂಧನಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.
ನಗರದಲ್ಲಿ ಕಳ್ಳತನ ದರೋಡೆಗೆ ಅನುಕೂಲವಾಗುವಂತೆ ವೃದ್ಧರನ್ನು ಕೊಲ್ಲುವ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಮಾಡುವ ದುಷ್ಕೃತ್ಯಗಳಲ್ಲಿ ತೊಡಗಿದ್ದ ದಂಡುಪಾಳ್ಯ ಗ್ಯಾಂಗ್ನ ವಿಚಾರಣೆ ಆದಷ್ಟು ಬೇಗ ಆಗಬೇಕು ಮತ್ತು ಅದಕ್ಕಾಗಿ ಪ್ರತ್ಯೇಕ ನ್ಯಾಯಾಲಯವನ್ನು ರಚಿಸಬೇಕು ಎಂದು ವಿಧಾನ ಸಭೆಯಲ್ಲಿ ಸಂಯುಕ್ತ ಜನತಾ ದಳದ ಪಿ.ಜಿ. ಆರ್. ಸಿಂಧ್ಯ ಅವರು ಮುಖ್ಯಮಂತ್ರಿಗಳನ್ನು ಕೇಳಿಕೊಂಡಾಗ ಈ ವಿಷಯವನ್ನು ಕೃಷ್ಣ ಸಭೆಯಲ್ಲಿ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications