ಬೆಳ್ತಂಗಡಿಯ ಸುರೇಶ್ಗೆ ಗೋಪಾಲಕೃಷ್ಣಪತ್ರಿಕೋದ್ಯಮ ಪ್ರಶಸ್ತಿ
ಮಂಗಳೂರು : ಗ್ರಾಮೀಣ ಪ್ರದೇಶದ ಅತ್ಯುತ್ತಮ ವರದಿಗಾರಿಕೆಗಾಗಿ ನೀಡುವ ಪಿ. ಗೋಪಾಲ ಕೃಷ್ಣ ಪತ್ರಿಕೋದ್ಯಮ ಪ್ರಶಸ್ತಿ ಯನ್ನು ಬೆಳ್ತಂಗಡಿಯ ಸುರೇಶ್ ಬಳಗಜೆ ಪಡೆದಿದ್ದಾರೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಸುರೇಶ್ ಬೆಳಗಜೆ ಅವರಿಗೆ , ಸಾಹಿತಿ, ಪ್ರೊ. ಅಮೃತ ಸೋಮೇಶ್ವರ ಅವರು ಎರಡು ಸಾವಿರ ರೂಪಾಯಿ ನಗದು ಹಣ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಸುರೇಶ್ ಬೆಳಗಜೆ ಅವರು ಪ್ರಜಾವಾಣಿ ದಿನ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.
ಪಿ. ಗೋಪಾಲ ಕೃಷ್ಣ ಪ್ರಶಸ್ತಿಯಯನ್ನು ಪತ್ರಕರ್ತರಾಗಿದ್ದ ದಿವಂಗತ ಗೋಪಾಲ ಕೃಷ್ಣ ಅವರ ಸ್ಮರಣಾರ್ಥವಾಗಿ ಸ್ಥಾಪಿಸಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಹಿತ್ಯ ಪರಿಷತ್ನ ಅಧ್ಯಕ್ಷ ಹರಿಕೃಷ್ಣ ಪುನರೂರು, ಪ್ರಶಸ್ತಿ ಆಯ್ಕೆ ಸಮಿತಿಯ ಸಂಚಾಲಕ ಯು. ನರಸಿಂಹ ರಾವ್ ಮತ್ತು ದಿವಂಗತ ಗೋಪಾಲ ಕೃಷ್ಣ ಅವರ ಪತ್ನಿ ಸಾವಿತ್ರಿ ಹಾಜರಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications