ಶಿರಾ : ಕುಡಿಯುವ ನೀರಿಗೆ ಬರ, ಗಮನಿಸಿದೆಯಂತೆ ಸರ್ಕಾರ
ಬೆಂಗಳೂರು : ಕುಡಿಯುವ ನೀರಿನ ಬರ ಎದುರಿಸುತ್ತಿರುವ ತುಮಕೂರು ಜಿಲ್ಲೆಯ ತಾಲ್ಲೂಕು ಪಟ್ಟಣ ಶಿರಾಕ್ಕೆ, ಕುಡಿಯುವ ನೀರು ಪೂರೈಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಹೇಳಿದ್ದಾರೆ.
ಸಂಯುಕ್ತ ಜನತಾದಳದ ಮುಖಂಡ ಪಿಜಿಆರ್ ಸಿಂಧ್ಯಾ ಹಾಗೂ ಜಾತ್ಯತೀತ ಜನತಾದಳದ ಸಿ. ಚೆನ್ನಿಗಪ್ಪ ವಿಧಾನಸಭೆಯಲ್ಲಿ ಮಂಗಳವಾರ ಎತ್ತಿದ ಪ್ರಶ್ನೆಯಾಂದಕ್ಕೆ ಚಿಮ್ಮನಕಟ್ಟಿ ಉತ್ತರಿಸುತ್ತಿದ್ದರು. ಶಿರಾ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಎದ್ದಿರುವ ಹಾಹಾಕಾರ ಸರ್ಕಾರದ ಗಮನಕ್ಕೆ ಬಂದಿದೆ ಎಂದರು.
ಪಟ್ಟಣಕ್ಕೆ 5 ಕೋಟಿ ರುಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಸುವ ಯೋಜನೆಯಾಂದನ್ನು ಸರ್ಕಾರ ಸಿದ್ಧಪಡಿಸಿದೆ. ಆದರೆ ಯೋಜನೆ ಇನ್ನೂ ಜಾರಿಯಾಗಿಲ್ಲ ಎಂದು ಚಿಮ್ಮನಕಟ್ಟಿ ಹೇಳಿದರು. ಯೋಜನೆ ಕಾರ್ಯಗತವಾಗುವ ದಿನಾಂಕದ ಬಗ್ಗೆ ಅವರು ಏನನ್ನೂ ಹೇಳಲಿಲ್ಲ .
ಎರಡು ವರ್ಷಗಳ ಹಿಂದೆ ಶೇಂಗಾ ಬೆಳೆಗೆ ಸೂಕ್ತ ಬೆಲೆ ದೊರಕದ ಕಾರಣ ಹೊತ್ತಿ ಉರಿದಿದ್ದ ಶಿರಾ, ಈಗ ಕುಡಿಯುವ ನೀರಿನ ಸಮಸ್ಯೆಯುರಿಯಲ್ಲಿ ಬೇಯುತ್ತಿದೆ. ಶಿರಾದಲ್ಲಿ ಮತ್ತೊಮ್ಮೆ ಗಲಭೆ, ಅಶಾಂತಿ ಉಂಟಾಗದಂತೆ ಸರ್ಕಾರ ಎಚ್ಚರ ವಹಿಸಬೇಕಿದೆ ಎಂದು ಸಿಂಧ್ಯಾ ಸರ್ಕಾರಕ್ಕೆ ತಿಳಿಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications