Get Updates
Get notified of breaking news, exclusive insights, and must-see stories!

ರಾಷ್ಟ್ರಪತಿ ನಾರಾಯಣನ್‌ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ನವದೆಹಲಿ : ಮೂತ್ರಕೋಶದಲ್ಲಿನ ಕಲ್ಲುಗಳ ತೊಂದರೆಯಿಂದ ಬಳಲುತ್ತಿದ್ದ ರಾಷ್ಟ್ರಪತಿ ಕೆ.ಆರ್‌. ನಾರಾಯಣನ್‌ ಅವರಿಗೆ ಗುರುವಾರ ಬೆಳಿಗ್ಗೆ ಗಂಗಾರಾಂ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

ಡಾ. ಪ್ರದೀಪ್‌ ಚೌಬೆ ನೇತೃತ್ವದ ವೈದ್ಯರ ತಂಡ ನಡೆಸಿದ ಶಸ್ತ್ರ ಚಿಕಿತ್ಸೆ ಸಂಪೂರ್ಣ ಯಶಸ್ವಿಯಾಗಿದ್ದು , ನಾರಾಯಣನ್‌ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಇನ್ನೂ ಎರಡು ದಿನಗಳ ಕಾಲ ನಾರಾಯಣನ್‌ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯ್ತುತಾರೆಂದು ಊಹಿಸಲಾಗಿದೆ. ಪ್ರಸ್ತುತ ಅವರು ವೈದ್ಯರ ಸಲಹೆಯ ಮೇರೆಗೆ ಯಾವುದೇ ಸಂದರ್ಶಕರನ್ನು ಭೇಟಿ ಮಾಡುತ್ತಿಲ್ಲ .

(ಯುಎನ್‌ಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+