ಕಳಸ, ಬೆಳಗಾವಿಗಳಿಗೆ ಮಳೆಯ ಸಿಂಚನ
ಕಳಸ, ಬೆಳಗಾವಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳಿಗೆ ಮಂಗಳವಾರ ಮೊದಲ ಮಳೆಯ ರೋಮಾಂಚನ. ಸೋಮವಾರವಷ್ಟೆ ರಾಜ್ಯದ ಕೆಲವು ಭಾಗಗಳಲ್ಲಿ ಎರ್ರಾಬಿರ್ರಿ ಹೊಯ್ದಿದ್ದ ಮಳೆ ಮಂಗಳವಾರ ಬಿರುಸು ಹಾಗೂ ವ್ಯಾಪ್ತಿ ಕಳಕೊಂಡಿತ್ತು . ಮೂರೂ ಊರುಗಳಲ್ಲಿ ಬಿದ್ದ ಮಳೆ 1 ಸೆಂಮೀ ಪ್ರಮಾಣದ್ದು ಮಾತ್ರ. ಆದರೆ, ಈಗ ಬೇಸಗೆ ಕಾಲವಾದ್ದರಿಂದ, ಈ 1 ಸೆಂಮೀ ಮಳೆಗೆ ಇನ್ನಿಲ್ಲದ ತೂಕ.
ಗುಲ್ಬರ್ಗಾ ಮಾತ್ರ ಯಥಾಪ್ರಕಾರ, ಸುಡುಬಿಸಿಲಿಗೆ ತುತ್ತಾಗಿದೆ. ಮಂಗಳವಾರ ರಾಜ್ಯದ ಗರಿಷ್ಠ ತಾಪಮಾನ 42.9 ಡಿಗ್ರಿ ಸೆಲ್ಷಿಯಸ್ ಗುಲ್ಬರ್ಗಾದಲ್ಲಿ ದಾಖಲಾಗಿತ್ತು . ಉಳಿದಂತೆ ದಿನದ ಗರಿಷ್ಠ ತಾಪಮಾನ, ಉತ್ತರ ಕರ್ನಾಟಕದ ಒಳಭಾಗ, ದಕ್ಷಿಣ ಕನ್ನಡದ ಒಳಭಾಗ ಸೇರಿದಂತೆ ವಿವಿಧೆಡೆ ಕುಸಿತ ಕಂಡಿತ್ತು .
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕನ್ನಡದ ಒಳಭಾಗಗಳ ಕೆಲವು ಪ್ರದೇಶಗಳಲ್ಲಿ ಬುಧವಾರ ಚದುರಿದಂತೆ ಮಳೆ ಬೀಳುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು , ಸಂಜೆ ಅಥವಾ ರಾತ್ರಿ ಮಳೆ ಬೀಳಬಹುದು. ದಿನದ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಷಿಯಸ್ ಆಸುಪಾಸಿನಲ್ಲಿರುತ್ತದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications