ಮಂಗಳೂರಿನ ಸನಾತನ ನಾಟ್ಯಾಲಯದಿಂದನೃತ್ಯ ವರ್ಷ- 2001
ಮಂಗಳೂರು : ಪಾಪ್ ಸಂಗೀತ ಯುಗದಲ್ಲಿ ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಜನ ಮಾನಸದಿಂದ ಹಿಂದೆ ಸರಿಯುತ್ತಿರುವ ಹಿನ್ನೆಲೆಯಲ್ಲಿ ಶಾಸ್ತ್ರೀಯ ನಾಟ್ಯಕಲೆಯನ್ನು ವಿದ್ಯಾರ್ಥಿಗಳಿಗೆ ಕಲಿಸುತ್ತಿರುವ ಮಂಗಳೂರಿನ ಸನಾತನ ನಾಟ್ಯಾಲಯ, ನೃತ್ಯ ವರ್ಷ- 2001 ಕಾರ್ಯಕ್ರಮವನ್ನು ಏಪ್ರಿಲ್ 22ರ ಭಾನುವಾರ ನಗರದ ಟೌನ್ ಹಾಲ್ನಲ್ಲಿ ಹಮ್ಮಿಕೊಂಡಿದೆ.
ಇದು ಶಾಸ್ತ್ರೀಯ ನೃತ್ಯಕಲೆಗಳನ್ನು ಪೋಷಿಸಿಕೊಂಡು ಬರುತ್ತಿರುವ ನಾಟ್ಯಾಲಯ ಆಯೋಜಿಸುತ್ತಿರುವ ನಾಲ್ಕನೇ ವರ್ಷದ ಕಾರ್ಯಕ್ರಮ. ನಾಟ್ಯಾಲಯದಲ್ಲಿ ನೃತ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅಂದು ಸಂಜೆ ಆರು ಗಂಟೆಗೆ ಭರತನಾಟ್ಯ ನೃತ್ಯ ಪ್ರದರ್ಶನ ನೀಡುವರು.
ಕಾರ್ಯಕ್ರಮದಲ್ಲಿ ಷಷ್ಟ್ಯಬ್ಧಿ ಆಚರಿಸುತ್ತಿರುವ ಉಡುಪಿಯ ಸಮೂಹ ಸಂಯೋಜಕ ಸಾಹಿತಿ ಉದ್ಯಾವರ ಮಾಧವ ಆಚಾರ್ಯರನ್ನೂ ಸನ್ಮಾನಿಸಲಾಗುವುದು. ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಮತ್ತು ಉದಯವಾಣಿಯ ಎ. ಈಶ್ವರಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಾ. ಸ್ವರೂಣ್ ರಾಜ್, ಅಕ್ಷತಾ .ಬಿ, ಎಸ್. ಭಾವನಾ ಪಾಂಗಾಳ್, ಸುಮೇಧಾ ಬಲ್ಲಾಳ್, ಅನುರಾಧಾ ಶೇಟ್ ಅವರು ಕಾರ್ಯಕ್ರಮದಲ್ಲಿ ಭರತ ನಾಟ್ಯ ಪ್ರದರ್ಶನ ನೀಡಲಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications