ಕೊಲ್ಲೂರು - ಗುರುವಾಯೂರು ನಡುವೆ ಹೊಸ ಬಸ್ ಸಂಚಾರ
ಕುಂದಾಪುರ : ಮೂಕಾಂಬಿಕೆಯ ಕ್ಷೇತ್ರವಾದ ಕೊಲ್ಲೂರಿನಿಂದ ಶ್ರೀಕೃಷ್ಣ ನೆಲೆಸಿಹ ಗುರುವಾಯೂರಿಗೆ ಏ.24ರ ಮಂಗಳವಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಸಂಚಾರವನ್ನು ಆರಂಭಿಸಿದೆ.
ಕುಂದಾಪುರ ಘಟಕ ಆರಂಭಿಸಿರುವ ಈ ಹೊಸ ವೇಗದೂತ ಬಸ್ ಪ್ರತಿದಿನ ರಾತ್ರಿ 8.30ಕ್ಕೆ ಕೊಲ್ಲೂರಿನಿಂದ ಹೊರಟು ಮಾರನೆಯ ದಿನ ಬೆಳಗ್ಗೆ 6-55ಕ್ಕೆ ಗುರುವಾಯೂರು ತಲುಪಲಿದೆ. ಗುರುವಾಯೂರಿನಿಂದ ರಾತ್ರಿ 7.20ಕ್ಕೆ ಬಿಡುವ ಬಸ್ ಮರುದಿನ ಬೆಳಗ್ಗೆ 5.45ಕ್ಕೆ ಕೊಲ್ಲೂರಿಗೆ ಮರಳಲಿದೆ.
ಕೊಲ್ಲೂರಿನಿಂದ ಗುರುವಾಯೂರಿಗೆ ಹೊರಡುವ ಬಸ್ ಕುಂದಾಪುರ ಬಸ್ ನಿಲ್ದಾಣವನ್ನು 9-25ಕ್ಕೆ ಬಿಡಲಿದೆ. ಉಡುಪಿ ಹಾಗೂ ಕುಂದಾಪುರಗಳಲ್ಲಿ ಸ್ಥಳ ಕಾಯ್ದಿರಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಕೆಎಸ್ಆರ್ಟಿಸಿಯ ಕುಂದಾಪುರ ಘಟಕದ ಮಾಧ್ಯಮ ಪ್ರಕಟಣೆ ತಿಳಿಸಿದೆ.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications