ನಿಷೇಧದ ವಿರುದ್ಧ ಸುಪ್ರಿಂಕೋರ್ಟ್ಗೆ ದೀನ್ದಾರ್ ಅಂಜುಮಾನ್
ಬೆಂಗಳೂರು : ಕರ್ನಾಟಕ, ಆಂಧ್ರಪ್ರದೇಶ ಹಾಗೂ ಗೋವಾ ರಾಜ್ಯಗಳ ಚರ್ಚ್ಗಳಲ್ಲಿ ಕಳೆದ ವರ್ಷ ಸರಣಿ ಬಾಂಬ್ ಸ್ಫೋಟಿಸಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೇರಿರುವ ನಿಷೇಧವನ್ನು ಸುಪ್ರಿಂಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಹೈದರಾಬಾದ್ ಮೂಲದ ದೀನ್ದಾರ್ ಅಂಜುಮಾನ್ ಸಂಘಟನೆ ಶುಕ್ರವಾರ ಹೇಳಿಕೊಂಡಿದೆ.
ಯಾವುದೇ ಸಮರ್ಪಕ ಕಾರಣವಿಲ್ಲದೆ ಸಂಘಟನೆಯ ಮೇಲೆ ನಿಷೇಧ ಹೇರಲಾಗಿದೆ. ಇದು ಜಾತ್ಯತೀತ ಮೌಲ್ಯಗಳಿಗಾಗಿ ದುಡಿಯುತ್ತಿರುವ ಸಂಘಟನೆಯ ಮೇಲಿನ ದಾಳಿಯಾಗಿದೆ ಎಂದು ದೀನಾದಾರ್ನ ಕಾರ್ಯದರ್ಶಿ ಸಯ್ಯದ್ ಬಾಷಾ ತಿಳಿಸಿದ್ದಾರೆ.
ಕರ್ನಾಟಕದ ಗದಗ್ನಲ್ಲಿ 1923 ರಲ್ಲಿ ಸ್ಥಾಪನೆಯಾದ ಸಂಘಟನೆ, ಹಿಂದೂ- ಮುಸ್ಲಿಂ ಭಾವೈಕ್ಯತೆಗಾಗಿ ದುಡಿಯುತ್ತಿದೆ. ಚರ್ಚ್ಗಳಲ್ಲಿನ ಬಾಂಬ್ ಸ್ಫೋಟಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ . ಸಂಘಟನೆಯ ಚಟುವಟಿಕೆಗಳ ಬಗ್ಗೆ ಅನುಮಾನವಿದ್ದರೆ ಯಾವುದೇ ಬಗೆಯ ತನಿಖೆ ನಡೆಸುವಂತೆ ಕೇಂದ್ರ ಗೃಹಸಚಿವ ಅದ್ವಾನಿಯವರಲ್ಲಿ ಅನೇಕ ಬಾರಿ ಮಾಡಿಕೊಂಡಿರುವ ಮನವಿಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಎಂದು ಬಾಷಾ ಹೇಳಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications