ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹಾಸನ : ಮೇ 22 ರಂದುಎಸ್. ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಸಂಜೆ
ಹಾಸನ : ಗುಜರಾತ್ ಭೂಕಂಪ ಸಂತ್ರಸ್ತರ ಪರಿಹಾರ ನಿಧಿಗೆ ದೇಣಿಗೆ ಸಂಗ್ರಹಿಸುವ ಉದ್ದೇಶದಿಂದ, ಮೇ 22 ರಂದು ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ರಸ ಸಂಗೀತ ಸಂಜೆ ಕಾರ್ಯಕ್ರಮವನ್ನು ನಗರದಲ್ಲಿ ಏರ್ಪಡಿಸಲಾಗಿದೆ.
(ಇನ್ಫೋ ವಾರ್ತೆ)
Story first published: Tuesday, May 8, 2001, 5:30 [IST]